ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಹಳ್ಳದ ನೀರಿನ ನಡುವೆ ಕೂಲಿಕಾರ್ಮಿಕರು!

ಹುಬ್ಬಳ್ಳಿ:- ನವಲಗುಂದ ತಾಲ್ಲೂಕಿನಲ್ಲಿ ಬುಧವಾರ ಸುರಿದ ಮಳೆಯಿಂದಾಗಿ ಹಾಳಕುಸುಗಲ್ ಗ್ರಾಮ ಸಮೀಪದ ಗೌರಿ ಹಳ್ಳ ತುಂಬಿ ಹರಿಯಿತು. ಕರುನಾಡಿಗೆ ಕೊರೊನಾ ಆತಂಕ: ಮೃತರ ಅಂಕಿ-ಸಂಖ್ಯೆಗಳ ಮಾಹಿತಿ ಪಡೆದ ಸಿದ್ದರಾಮಯ್ಯ – ಸಭೆಯಲ್ಲಿ ಏನೆಲ್ಲಾ ಚರ್ಚೆ ನಡೀತು!? ಹಳ್ಳ ತುಂಬಿದ್ದರಿಂದ ಗ್ರಾಮದಿಂದ ಜಮೀನಿಗೆ ಕೂಲಿ ಕೆಲಸಕ್ಕೆ ತೆರಳಿದ್ದ ಗ್ರಾಮಸ್ಥರು ವಾಪಸ್ ಮನೆಗೆ ಹೋಗಲು ಹರಸಾಹಸಪಟ್ಟರು. ಗೌರಿ ಹಳ್ಳ ತುಂಬಿದಾಗ ಪ್ರತಿ ವರ್ಷ ಜಮೀನುಗಳಿಗೆ ನೀರು ನುಗ್ಗುವುದರಿಂದ ಫಸಲು ಹಾಳಾಗುತ್ತದೆ. ಸಮಸ್ಯೆ ಬಗೆಹರಿಸುವಂತೆ ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ … Continue reading ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಹಳ್ಳದ ನೀರಿನ ನಡುವೆ ಕೂಲಿಕಾರ್ಮಿಕರು!