ಕೊಡಗು:- ಧಾರಕಾರ ಮಳೆ ಮುಂದುವರಿದಿರುವ ಹಿನ್ನೆಲೆ ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸೋಮವಾರ ಈ ಬಣ್ಣ ಧರಿಸಿದ್ರೆ ಒಳ್ಳೆಯದಂತೆ.. ಆದ್ರೆ ಈ ತಪ್ಪು ಮಾಡಬಾರದು ಪಾಪ ಗ್ಯಾರಂಟಿ!
ಕೊಡಗಿನಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಖಟ್ ರಾಜ ಅವರು ಆದೇಶ ಹೊರಡಿಸಿದ್ದಾರೆ.
ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಆದ್ದರಿಂದ ನದಿ, ಹಳ್ಳಗಳಿಗೆ ವಿದ್ಯಾರ್ಥಿಗಳು ಹೋಗದೆ ಮನೆಯಲ್ಲೇ ಇರುವುದು ಒಳ್ಳೆಯದು. ಇನ್ನು ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದ್ದಾರೆ. ಕೆಲ ಜಿಲ್ಲೆಗಳಿಗಂತೂ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.