ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ!
ಮಹಾರಾಷ್ಟ್ರ:- ಮಹಾರಾಷ್ಟ್ರದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ. ನಿತ್ಯ ಖಾಲಿ ಹೊಟ್ಟೆಗೆ ಉಗುರು ಬೆಚ್ಚಗಿನ ನೀರು ಕುಡಿದ್ರೆ ಲಿವರ್ ಕ್ಲೀನ್ ಆಗುತ್ತಾ? ಇಲ್ಲಿದೆ ಉತ್ತರ! ಯಾದಗಿರಿಯ ನಾರಾಯಣಪುರ ಡ್ಯಾಂಗೆ ಒಳಹರಿವು ಹೆಚ್ಚಾಗಿರುವುದರಿಂದ ಕೃಷ್ಣನದಿಗೆ 75 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ರಾಯಚೂರಿನ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಘಟಪ್ರಭಾ … Continue reading ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ!
Copy and paste this URL into your WordPress site to embed
Copy and paste this code into your site to embed