ಬೆಳಗಾವಿ:- ಜಿಲ್ಲೆಯ ಸವದತ್ತಿ ತಾಲೂಕಿನಾದ್ಯಂತಾ ಭಾರೀ ಮಳೆ ಆಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಜಮೀನುಗಳು ಕೆರೆಯಂತಾಗಿದ್ದು, ರಸ್ತೆಗಳು ನದಿಯಂತಾಗಿದೆ.
ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!
ಹಾರೂಗೊಪ್ಪ ಗ್ರಾಮ ಸಂಪರ್ಕಿಸುವ ರಸ್ತೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಹಲವಡೆ ರಸ್ತೆ ಮೇಲಿಂದಲೂ ನೀರು ಧುಮ್ಮಿಕ್ಕಿದೆ. ಭಾರೀ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ರೈತರ ಮೊಗದಲಿ ಮಂದಹಾಸ ಮೂಡಿದೆ.