ವಿಜಯಪುರದಲ್ಲಿ ಭಾರೀ ಮಳೆ: ಮನೆಗಳಿಗೆ ಹೊಕ್ಕಿದ ನೀರು.. ಜನ ಜೀವನ ಅಸ್ತವ್ಯಸ್ತ!
ವಿಜಯಪುರ :- ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಭಾರೀ ಮಳೆ ಸುರಿದಿದೆ. ಸಾಯಂಕಾಲ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಪಟ್ಟಣದ ಲಕ್ಷ್ಮೀ ನಗರ, ರಾಯಣ್ಣ ವೃತ್ತದ ಬಳಿಯ 20 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ಕಾಳು-ಧಾನ್ಯಗಳು ನೀರು ಪಾಲಾಗಿವೆ. ನಿಮ್ಮ ಮನೆಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಹೀಗೆ ಮಾಡಿ! ಇನ್ನೂ ಕೆರೆ ಪಕ್ಕದ ಮನೆಗೆ ನೀರು ನುಗ್ಗಿ ವೃದ್ದೇ ಪರದಾಡಿದ ಘಟನೆಯೂ ನಡೆದಿದೆ. ಯುವಕನೊಬ್ಬ ವೃದ್ಧೆಯನ್ನ ಎತ್ತಿಕೊಂಡು ಸುರಕ್ಷಿತ … Continue reading ವಿಜಯಪುರದಲ್ಲಿ ಭಾರೀ ಮಳೆ: ಮನೆಗಳಿಗೆ ಹೊಕ್ಕಿದ ನೀರು.. ಜನ ಜೀವನ ಅಸ್ತವ್ಯಸ್ತ!
Copy and paste this URL into your WordPress site to embed
Copy and paste this code into your site to embed