ಭಾರೀ ಮಳೆ: ಪ್ರತ್ಯೇಕ ಘಟನೆಯಲ್ಲಿ ಸಿಡಿಲಿಗೆ ಮೂವರು ಬಲಿ!

ಬೆಂಗಳೂರು:- ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಸಾಕಷ್ಟು ಕಡೆ ಅವಾಂತರಗಳು ಸೃಷ್ಟಿ ಆಗಿದೆ. ಅದರಂತೆ 2 ಪ್ರತ್ಯೇಕ ಘಟನೆಗಳಲ್ಲಿ ಸಿಡಿಲಿಗೆ ಮೂವರು ಬಲಿ ಆಗಿದ್ದಾರೆ. ನಾನು ಅವರೊಂದಿಗೆ ಹೋಟೆಲ್ ನಲ್ಲಿ ತಂಗಿದ್ದೆ: ಶಾಕಿಂಗ್‌ ವಿಚಾರ ಬಿಚ್ಚಿಟ್ಟ ಮೊನಾಲಿಸಾ! ಅಯ್ಯೋ.. ಮಾಲೆ ಮಾರಿಕೊಂಡಿದ್ದ ಚೆಲುವೆ ಬದುಕು ಹೀಗಾಯ್ತಾ? ಕೊಪ್ಪಳದ ಚುಕ್ಕನಕಲ್‌ನಲ್ಲಿ ಸಿಡಿಲು ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಒಬ್ಬರು ಬಲಿ ಆಗಿದ್ದಾರೆ. ಕೋಲಾರ ಜಿಲ್ಲೆಯ ಹಲವೆಡೆ ಗುಡುಗು-ಸಿಡಿಲು ಸಹಿತ ಗಾಳಿ ಮಳೆಯಾಗಿದೆ. ಬಿಸಿಲ ಬೇಗೆಯಿಂದ … Continue reading ಭಾರೀ ಮಳೆ: ಪ್ರತ್ಯೇಕ ಘಟನೆಯಲ್ಲಿ ಸಿಡಿಲಿಗೆ ಮೂವರು ಬಲಿ!