Close Menu
Ain Live News
    Facebook X (Twitter) Instagram YouTube
    Wednesday, May 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ರಣಮಳೆ ಅಬ್ಬರ: ರಾಜ್ಯಾದ್ಯಂತ ಒಂದೇ ದಿನ ಮಳೆಗೆ 12 ಬಲಿ, 4ದಿನ ಯಲ್ಲೋ ಅಲರ್ಟ್

    By Author AINMay 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣಮಳೆ ಅಬ್ಬರಿಸಿ ಬೊಬ್ಬರಿದಿದೆ.

    ಬಿರುಗಾಳಿ ಸಹಿತ ಮಳೆ, ಸಿಡಿಲು ಬಡಿದು, ಮರ ಉರುಳಿರುವುದು ಸೇರಿದಂತೆ ವರುಣನ ಅಬ್ಬರಕ್ಕೆ ರಾಜ್ಯದಲ್ಲಿ ಒಂದೇ ದಿನ 12 ಜನರು ಬಲಿಯಾಗಿದ್ದಾರೆ.

    ಸಿಡಿಲಾಘಾತಕ್ಕೆ 7 ಬಲಿ

    ರಾಜ್ಯದಲ್ಲಿ ಮಂಗಳವಾರ ಸಿಡಿಲಾಘಾತಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು ಹಾಗೂ ವಿಜಯಪುರ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.

    ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ   ಬೀರಪ್ಪ (45) ಹಾಗೂ ಅವರ ಅಣ್ಣನ ಮಗ ಸುನೀಲ್‌ (26) ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ಬಸನಗೌಡ (40) ಹಾಗೂ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದ ಯಂಕಪ್ಪ ಜಾಡಿ (45) ಸಿಡಿಲಿಗೆ ಬಲಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮಲ್ಲಪ್ಪ ಗುರಶಾಂತಪ್ಪ ತಾಳಿಕೋಟಿ (47) ಸಾವನ್ನಪ್ಪಿದ್ದಾರೆ.

    ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ: ಟೆಕ್ಕಿ ಅರೆಸ್ಟ್!

    ಹಾವೇರಿಯಲ್ಲೂ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಹೊಲದ ಕೆಲಸಕ್ಕೆ ಹೋಗಿ ಮನೆಗೆ ಬರುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ಸುನೀಲ ಸುರೇಶಪ್ಪ ಕಾಳೇರ(19) ಮೃತಪಟ್ಟ ಘಟನೆ ರಟ್ಟೀಹಳ್ಳಿ ತಾಲೂಕಿನ ಕುಡಪಲಿ ಗ್ರಾಮದಲ್ಲಿ ನಡೆದಿದೆ.

    ‌4ದಿನ ಯಲ್ಲೋ ಅಲರ್ಟ್

    ಬೆಂಗಳೂರು, ಮೈಸೂರು, ಕೊಪ್ಪಳ, ಶಿವಮೊಗ್ಗ, ಧಾರವಾಡ, ವಿಜಯಪುರ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳ ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಮುಂದಿನ 4 ದಿನ  ಕೆಲ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

    Post Views: 3

    Demo
    Share. Facebook Twitter LinkedIn Email WhatsApp

    Related Posts

    ಸೂಪರ್ ಆಫರ್.. 1 ರೂಪಾಯಿ ಹೆಚ್ಚು ಖರ್ಚು ಮಾಡಿದ್ರೆ ಅಮೆಜಾನ್ ಪ್ರೈಮ್ ಉಚಿತ..! 84 ದಿನಗಳವರೆಗೆ 5G ಡೇಟಾ ಪ್ಲಾನ್

    May 14, 2025

    LIC Plan: LIC ಯ ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿ ಪ್ರತಿ ತಿಂಗಳು 1 ಲಕ್ಷ ರೂ. ಪಿಂಚಣಿ ಪಡೆಯಿರಿ!

    May 14, 2025

    ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ: ಟೆಕ್ಕಿ ಅರೆಸ್ಟ್!

    May 14, 2025

    ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ ಪತ್ತೆ!

    May 14, 2025

    ಎರಡು ಪ್ರತ್ಯೇಕ ಆನ್ ಲೈನ್ ವಂಚನೆ ಪ್ರಕರಣ: 40.15 ಲಕ್ಷ ದೋಖಾ

    May 14, 2025

    Groundnut Cultivation: ಇದು ಭತ್ತದ ಕೃಷಿಗಿಂತ ಉತ್ತಮ.. ಕಡಿಮೆ ಹೂಡಿಕೆ, ಹೆಚ್ಚು ಆದಾಯ..!

    May 14, 2025

    ಭಾರೀ ಮಳೆಗೆ ಕೆರೆಯಂತಾದ ಸಿಲಿಕಾನ್ ಸಿಟಿ: ಧರೆಗುರುಳಿದ ಮರಗಳು!

    May 14, 2025

    ‘ಆಪರೇಷನ್ ಸಿಂಧೂರʼ ವಿಜಯೋತ್ಸವ ವೇಳೆ ಪಾಕ್‌ ಪರ ಧ್ವನಿಗೂಡಿಸಿದ ಟೆಕ್ಕಿ ಅಂದರ್!

    May 14, 2025

    ತಂದೆಯನ್ನೇ ಕೊಲೆಗೈದು ಕರೆಂಟ್ ಶಾಕ್ ಕತೆಕಟ್ಟಿದ್ದ ಪಾಪಿ ಮಗನ ಕೃತ್ಯ ಸಿಸಿಟಿವಿಯಲ್ಲಿ ಬಯಲು!

    May 14, 2025

    ಧಾರಾಕಾರ ಮಳೆ: ಎಣ್ಣೆ ಏಟಲ್ಲಿ ಚರಂಡಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ನಾಪತ್ತೆ‌!

    May 14, 2025

    ವಾಹನ ತಪಾಸಣೆ ವೇಳೆ ದುರಂತ: ಲಾರಿ ಹರಿದು ಪೊಲೀಸ್ ಕಾನ್ಸ್‌ಟೇಬಲ್‌ ಸಾವು!

    May 14, 2025

    ಧಾರಾಕಾರ ಮಳೆ: ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು!

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.