ಮುಂಗಾರು ಅಬ್ಬರ: ಕರ್ನಾಟಕದಲ್ಲಿ ಇಂದಿನಿಂದ ಜೂ.19ರವರೆಗೆ ಭಾರಿ ಮಳೆ!

ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ ಜೂ.19ರವರೆಗೆ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಮೋದಿ ನೇತೃತ್ವದ ಕೇಂದ್ರಕ್ಕೆ 11 ವರ್ಷ: ಮಡಿಕೇರಿಯಲ್ಲಿ ಗಿಡ ನೆಡುವ ಕಾರ್ಯಕ್ರಮ!   ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ವಿಜಯನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೋದಿ ನೇತೃತ್ವದ ಕೇಂದ್ರಕ್ಕೆ 11 ವರ್ಷ: ಮಡಿಕೇರಿಯಲ್ಲಿ … Continue reading ಮುಂಗಾರು ಅಬ್ಬರ: ಕರ್ನಾಟಕದಲ್ಲಿ ಇಂದಿನಿಂದ ಜೂ.19ರವರೆಗೆ ಭಾರಿ ಮಳೆ!