ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ ಆಗಲಿದ್ದು, ಕರಾವಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗ್ಗೆ ಎದ್ದಾಕ್ಷಣ ಕಾಫಿ-ಟೀ ಕುಡಿಯೋ ಅಭ್ಯಾಸ ಇದ್ಯಾ!? ಹಾಗಿದ್ರೆ ಇಂದೇ ಬಿಟ್ಟು, ಈ ರಸ ಕುಡಿಯಿರಿ! ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, … Continue reading ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ!