ಕೊಡಗಿನಲ್ಲಿ ಭಾರೀ ಮಳೆ: ಬೆಂಗೂರು ದೋಣಿಕಾಡು ಮತ್ತೆ ಮುಳುಗಡೆ..ದೋಣಿಯಲ್ಲಿ ಓಡಾಟ!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದ್ದು ಕಾವೇರಿ ನದಿ ತುಂಬಿ ಹರಿಯುತ್ತಿದೆ‌. ತಲಕಾವೇರಿ ಭಾಗಮಂಡಲದಲ್ಲಿ ಭಾರಿ ಮಳೆಗಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನಲೆ ನದಿ ನೀರು ಹೆಚ್ಚಾಗಿ ಬೆಂಗೂರು ಗ್ರಾಮದ ದೋಣಿಕಾಡು ಎಂಬಲ್ಲಿ ರಸ್ತೆಯ ಮೇಲೆ ನೀರು ಬಂದಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ: ಡಿಕೆ ಸುರೇಶ್! ಈ ಭಾಗದಲ್ಲಿ 20ಕ್ಕು ಹೆಚ್ಚು ಮನೆಗಳಿದ್ದು ರಸ್ತೆ ಬಂದ್ ಅದ ಹಿನ್ನಲೆ … Continue reading ಕೊಡಗಿನಲ್ಲಿ ಭಾರೀ ಮಳೆ: ಬೆಂಗೂರು ದೋಣಿಕಾಡು ಮತ್ತೆ ಮುಳುಗಡೆ..ದೋಣಿಯಲ್ಲಿ ಓಡಾಟ!