ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ: ಶಿರೂರು ಜಲಾಶಯ ಭರ್ತಿಗೆ 4 ಅಡಿ ಬಾಕಿ.. ನೀರು ಬಿಡುಗಡೆ!

ಬೆಳಗಾವಿ:- ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ‌, ಶಿರೂರು ಜಲಾಶಯ ಬಹುತೇಕ ಭರ್ತಿ ಆಗಿದೆ. ತಾಲೂಕಿನ ಶಿರೂರು ಗ್ರಾಮದಲ್ಲಿರುವ ಡ್ಯಾಂ ಭರ್ತಿಗೆ ನಾಲ್ಕು ಅಡಿ ಮಾತ್ರ ಬಾಕಿ ಉಳಿದಿದೆ. ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ! ಹೀಗಾಗಿ ಜಲಾಶಯದಿಂದ 700 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಎರಡು ಗೇಟ್ ಗಳ ಮೂಲಕ ನೀರು ರಿಲೀಸ್ ಮಾಡಲಾಗಿದೆ. 3.6 ಟಿಎಂಸಿ ಸಾಮರ್ಥ್ಯದ ಶಿರೂರು ಜಲಾಶಯದಲ್ಲಿ ಈಗಾಗಲೇ 2.4ಟಿಎಂಸಿ ನೀರು ಭರ್ತಿ … Continue reading ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ: ಶಿರೂರು ಜಲಾಶಯ ಭರ್ತಿಗೆ 4 ಅಡಿ ಬಾಕಿ.. ನೀರು ಬಿಡುಗಡೆ!