Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!

    By AIN AuthorJune 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ

    ನಿಮ್ಮ ಡೊಳ್ಳು ಹೊಟ್ಟೆ ಚಪ್ಪಟೆ ಆಗಲು ಕಾಫಿ ಟೀ ಬದಲು ಬೆಳಗೆದ್ದು ಈ ನೀರು ಕುಡಿಯಿರಿ!

    ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

    ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ಎಚ್​ಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ

    Demo
    Share. Facebook Twitter LinkedIn Email WhatsApp

    Related Posts

    ಸಿಎಂ ಆಪ್ತರೇ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದಾರೆ, ನೀವು ಅವರನ್ನೇ ಕೇಳಬೇಕು: ಹೆಚ್.ಡಿ. ಕುಮಾರಸ್ವಾಮಿ

    June 27, 2025

    ಸಿಎಂ ಸ್ವಲ್ಪ ಸಾಫ್ಟ್ ಆಗಿರಬಹುದು. ಅವರು ಎಲ್ಲಿಯೂ ಗ್ರಿಪ್ ಕಳೆದುಕೊಂಡಿಲ್ಲ: ಸಚಿವ ಜಿ. ಪರಮೇಶ್ವರ್

    June 27, 2025

    ಐ ಆಮ್ ನಾಟ್ ಎ ಜರ್ನಲಿಸ್ಟ್: ಮಾಧ್ಯಮಗಳ ಮೇಲೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ!

    June 27, 2025

    ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!

    June 27, 2025

    ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

    June 27, 2025

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025

    Friday Tips: ಶುಕ್ರವಾರ ಈ ಒಂದು ಕೆಲಸ ಮಾಡಿದ್ರೆ ಸಾಕು ಬೇಡ ಬೇಡ ಎಂದರೂ ಹಣ ಬರುತ್ತೆ.!

    June 27, 2025

    ಹಲಸಿನಹಣ್ಣು ಕದಿಯಲು ಬಂದು ಕಳ್ಳನ ಪೇಚಾಟ: ಮರದಲ್ಲಿ ನೇತಾಡಿದ ವ್ಯಕ್ತಿ.. ಅಷ್ಟಕ್ಕೂ ಆಗಿದ್ದೇನು?

    June 26, 2025

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025

    ನಿಮ್ಮ ಮನೆಯಲ್ಲಿಯೂ ಹಲ್ಲಿ, ಜಿರಳೆ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!

    June 26, 2025

    ಬೆಂಗಳೂರಿಗೆ ಭೇಟಿ ಕೊಟ್ಟ ಭರವಸೆ ಸಮಿತಿಯ ಬಿಹಾರ ನಿಯೋಗ: TA ಶರವಣ ನೇತೃತ್ವದಲ್ಲಿ ಸಭೆ!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.