KRS ಜಲಾಶಯಕ್ಕೆ ಭಾರೀ ನೀರು: ಡ್ಯಾಂ ಗೇಟ್ ತೆರದು ಕಾವೇರಿ ನದಿಗೆ ನೀರು ಬಿಡುಗಡೆ ಸಾಧ್ಯತೆ!
ಮಂಡ್ಯ:– ಮಂಡ್ಯದಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್ಎಸ್ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಹೀಗಾಗಿ, ಯಾವುದೇ ಸಮಯದಲ್ಲಾದರೂ ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ ಕೊಡಲಾಗಿದೆ. ಗೋಡೌನ್ ನಲ್ಲಿ ದಾಸ್ತಾನು ಮಾಡಲಾಗಿದ್ದ ಪಿಓಪಿ ಗಣಪತಿಗಳು ಸೀಜ್! ಸುಮಾರು 5 ಸಾವಿರ ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದ್ದು, 5 ರಿಂದ 15 ಸಾವಿರ ಕ್ಯೂಸೆಕ್ ವರೆಗೆ ಏರಿಕೆ ಆಗುವ ಸಾಧ್ಯತೆ ಇದೆ. ನದಿ ಪಾತ್ರದ … Continue reading KRS ಜಲಾಶಯಕ್ಕೆ ಭಾರೀ ನೀರು: ಡ್ಯಾಂ ಗೇಟ್ ತೆರದು ಕಾವೇರಿ ನದಿಗೆ ನೀರು ಬಿಡುಗಡೆ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed