ಇನ್ನು ಮುಂದೆ ಸಾರಿಗೆ ಇಲಾಖೆ ಮಾದರಿಯಲ್ಲಿ ಕುಡಿಯುವ ನೀರಿನ ದರ ಪರಿಷ್ಕರಣೆ; ಡಿ.ಕೆ. ಶಿವಕುಮಾರ್!

ಬೆಂಗಳೂರು, ಜೂ.18: “ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ವತಿಯಿಂದ ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ ಸಪ್ತಾಹದಲ್ಲಿ 5,33,642 ಪ್ರತಿಜ್ಞೆ ಸ್ವೀಕರಿಸಿ, ಜಲ ಸಂರಕ್ಷಣೆಯಲ್ಲಿ ಗಿನ್ನಿಸ್ ವಿಶ್ವದಾಖಲೆ ಬರೆದ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಅಧಿಕೃತ ಪ್ರಮಾಣ ಪತ್ರ ಸ್ವೀಕರಿಸಿದರು. ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಗಿನ್ನಿಸ್ ವರ್ಲ್ಡ್ … Continue reading ಇನ್ನು ಮುಂದೆ ಸಾರಿಗೆ ಇಲಾಖೆ ಮಾದರಿಯಲ್ಲಿ ಕುಡಿಯುವ ನೀರಿನ ದರ ಪರಿಷ್ಕರಣೆ; ಡಿ.ಕೆ. ಶಿವಕುಮಾರ್!