Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಹೈ ಅಲರ್ಟ್ ; ಕಾರಣ ಇಲ್ಲಿದೆ..

    By AIN AuthorApril 28, 2025
    Share
    Facebook Twitter LinkedIn Pinterest Email
    Demo

    ರಾಯಚೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆ ಆಂಧ್ರಪ್ರದೇಶದಲ್ಲಿ ಪೊಲೀಸ್‌ ಇಲಾಖೆ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ.. ಇದಲ್ಲದೇ ಪ್ರಸಿದ್ದ ಧಾರ್ಮಿಕ್ಷ ಕ್ಷೇತ್ರಗಳಲ್ಲೂ ಸೆಕ್ಯುರಿಟಿ ಹೆಚ್ಚಿಸಿದ್ದು, ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

    ಭದ್ರತಾ ದೃಷ್ಠಿಯಿಂದಾಗಿ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಗುರು ರಾಘವೇಂದ್ರ ಸ್ವಾಮಿ ಮಠ ಹಾಗೂ ಮಂತ್ರಾಲಯದಲ್ಲಿ ತೀವ್ರ ತಪಾಸಣೆ ಮಾಡಲಾಯಿತು. ಮುನ್ನೆಚ್ಚರಿಕೆಯ ಕ್ರಮವಾಗಿ ಹಾಗೂ ಜಾಗೃತಿ ಮೂಡಿಸಲು ಪೊಲೀಸರು ಮಂತ್ರಾಲಯದಲ್ಲಿ ತೀವ್ರ ತಪಾಸಣೆ ನಡೆಸಿದರು.

     

    ಪಾಕ್ ವಿರುದ್ಧ ಯುದ್ಧ ಸಾರುವಂತೆ ಹಿಂದೂಪರ ಸಂಘಟನೆ ಆಗ್ರಹ!

    ಮಠದ ಪ್ರಾಂಗಣ, ಭೋಜನ ಶಾಲೆ, ತುಂಗಭದ್ರಾ ನದಿ ತೀರ, ಬಸ್ ನಿಲ್ದಾಣ, ವ್ಯಾಪಾರಿ ಮಳಿಗೆಗಳು, ವಸತಿಗೃಹಗಳು, ಮಂತ್ರಾಲಯಕ್ಕೆ ಬರುವ ಬಸ್ ,ಕಾರುಗಳಲ್ಲಿ ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್‌ ಪರಿಶೀಲನೆ ನಡೆಸಿದವು. ಜೊತೆಗೆ ದೇವಸ್ಥಾನಕ್ಕೆ ಬರುವ ಭಕ್ತರ ಬ್ಯಾಗ್‌ಗಳನ್ನ ಸಹ ತಪಾಸಣೆ ಮಾಡಲಾಯಿತು. ಇನ್ನೂ ಭದ್ರತೆ ಬಿಗಿಗೊಳಿಸಲು ಮಂತ್ರಾಲಯ ಮಠದ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಸಿಕ್ಕ ಸಿಕ್ಕ ಲಿಂಕ್​ ಕ್ಲಿಕ್​ ಮಾಡುವರು ಈ ಸುದ್ದಿ ಮಿಸ್ ಮಾಡ್ದೆ ನೋಡಿ: ಸೈಬರ್ ವಂಚಕರಿದ್ದಾರೆ ಹುಷಾರ್!

    June 20, 2025

    ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ: ಸುದೀಪ್‌ ಹೆಸರು ಹೇಳಿ ಯುವ ನಟನಿಗೆ 22 ಲಕ್ಷ ವಂಚನೆ!

    June 20, 2025

    ಮಡಿಕೇರಿ: ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಗೆ ಕಾರು ಡಿಕ್ಕಿ; ಸವಾರ ಗಂಭೀರ!

    June 20, 2025

    Yatnal: ರಾಜ್ಯದಲ್ಲಿ ಸಾಬ್ರೂ ಬಿಟ್ರೇ ಬೇರೆ ಯಾರು ಇಲ್ವಾ?: ಯತ್ನಾಳ್ ಪ್ರಶ್ನೆ!

    June 20, 2025

    ಹುಬ್ಬಳ್ಳಿಯಲ್ಲಿ ದಾರುಣ ಘಟನೆ: ಸಾಂಬಾರು ಮೈಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು!

    June 20, 2025

    ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆಯನ್ನು BJP ನಾಯಕರು ಕಳೆದುಕೊಂಡಿದ್ದಾರೆ: ಯತ್ನಾಳ್

    June 20, 2025

    ಸಿದ್ದಾಪುರ: ಮರದಿಂದ ಕೆಳಗೆ ಬಿದ್ದು ವ್ಯಕ್ತಿ ದುರ್ಮರಣ..!

    June 20, 2025

    ಬಿಆರ್ ಪಾಟೀಲ್ ಆಡಿಯೋ ಲೀಕ್ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು..?

    June 20, 2025

    ಲಂಚ ಪ್ರಕರಣ: ನಿವೃತ್ತಿಯಾದ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು, ದೂರುದಾರ ಮೃತಪಟ್ಟು 5 ವರ್ಷ, ಇದು ರಾಜ್ಯದ ವಿಚಿತ್ರ ಪ್ರಕರಣ

    June 20, 2025

    ನಾನು ಬಾಯಿ ಬಿಟ್ರೆ ಸರ್ಕಾರ ಅಲ್ಲಾಡುತ್ತೆ..! ತಮ್ಮದೇ ಸರ್ಕಾರದ ವಿರುದ್ಧ BR ಪಾಟೀಲ್ ಆಕ್ರೋಶ

    June 20, 2025

    ಚಲಿಸುತ್ತಿದ್ದ ವೇಳೆ ಕಳಚಿದ ಲಾರಿಯ ಚಕ್ರಗಳು: ಟಯರ್ ಡಿಕ್ಕಿ ರಭಸಕ್ಕೆ ಆಟೋ ಜಖಂ

    June 20, 2025

    ಚಿತ್ರದುರ್ಗ: ಸುಳ್ಳು ಆರೋಪದ ಬಂಧಿಸಿದ ಪೊಲೀಸರ ಮೇಲೆ ಕ್ರಮ ಜರುಗಿಸಿ – ಪ್ರಶಾಂತ್ ಜತ್ತಣ್ಣ

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.