Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಶಾಮನೂರು ಶಿವಶಂಕರಪ್ಪ & ಪುತ್ರನಿಗೆ ಹೈಕೋರ್ಟ್‌ ನೋಟಿಸ್!

    By AIN AuthorDecember 12, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪುತ್ರ, ಸಚಿವ ಮಲ್ಲಿಕಾರ್ಜುನ್​ಗೆ ಹೈಕೋರ್ಟ್​​ ನೋಟಿಸ್​ ಜಾರಿ ಮಾಡಿದೆ.

    ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ S.S.ಮಲ್ಲಿಕಾರ್ಜುನ್​​ ಕುಕ್ಕರ್, ಸೀರೆ ಹಂಚಿಕೆ ಮಾಡಿದ್ದರು ಎಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು. ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ವಿರುದ್ಧ ಅಂದಿನ SP ಸಿ.ಬಿ.ರಿಷ್ಯಂತ್ ದೂರು ದಾಖಲಿಸಿದ್ದರು.

    ದೂರು ದಾಖಲಾಗಿ 6 ತಿಂಗಳಾದ್ರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿರಲಿಲ್ಲ. ಚಾರ್ಜ್​​ ಶೀಟ್​ ಹಾಕದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ದಾವಣಗೆರೆ ದಕ್ಷಿಣ ಕ್ಷೇತ್ರದ‌ ಪರಾಜಿತ ಪಕ್ಷೇತರ ಅಭ್ಯರ್ಥಿ ಸುಭಾನ್​ ಖಾನ್​​ ಹೈಕೋರ್ಟ್​ ಮೆಟ್ಟಿಲೇರಿದ್ದರು.

    ನ್ಯಾಯಾಲಯದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಹಾಗು ಮಲ್ಲಿಕಾರ್ಜುನ ಶಿವಶಂಕರಪ್ಪ ಅವರ ಆರೋಪ ಸಾಭೀತಾದರೆ ತಂದೆ, ಮಗನಿಗೆ ಸಂಕಷ್ಟ ಎದುರಾಗಲಿದೆ.

    Demo
    Share. Facebook Twitter LinkedIn Email WhatsApp

    Related Posts

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

    June 28, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?

    June 28, 2025

    ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!

    June 28, 2025

    ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.