ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎಗೆ ವರ್ಗಾಯಿಸಲಿ ; ಸಂಸದ ಕ್ಯಾ.ಬ್ರಿಜೇಶ್ ಚೌಟ
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ವರ್ಗಾಯಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ. ಈ ಕುರಿತು ಬ್ರಿಜೇಶ್ ಚೌಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಘಟನೆಯಿಂದ ನಾನು ದಿಗ್ಭ್ರಮೆಗೊಂಡಿದ್ದು, ಭೀಕರ ಕೊಲೆ ಕೃತ್ಯದ ಕುರಿತು ತೀವ್ರ ಆತಂಕ ಮತ್ತು ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಘಟನೆಯು ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಹೆಚ್ಚುತ್ತಿರುವ … Continue reading ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎಗೆ ವರ್ಗಾಯಿಸಲಿ ; ಸಂಸದ ಕ್ಯಾ.ಬ್ರಿಜೇಶ್ ಚೌಟ
Copy and paste this URL into your WordPress site to embed
Copy and paste this code into your site to embed