Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ; ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

    By AIN AuthorMay 2, 2025
    Share
    Facebook Twitter LinkedIn Pinterest Email
    Demo

    ಮಂಗಳೂರು: ಬಜ್ಪೆ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಕರೆ ಕೊಟ್ಟಿವೆ. ಈ ಬಗ್ಗೆ ವಿಹೆಚ್‌ಪಿ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್‌ ಪಂಪ್‌ ವೆಲ್‌ ತಮ್ಮ ಫೇಸ್‌ಬುಕ್‌ ನಲ್ಲಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಬಂದ್‌ ಕರೆ ಕೊಟ್ಟಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

    ಇನ್ನೊಂದೆಡೆ ಸುಹಾಶ್‌ ಶೆಟ್ಟಿ ಕೊಲೆ ಬಳಿಕ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.  ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲು ನಿಷೇಧಾಜ್ಞೆ ಜಾರಿಗೊಳಿಸಿ ಎಸ್ಪಿ ಯತೀಶ್‌ ಆದೇಶ ಹೊರಿಡಿಸಿದ್ದಾರೆ.

    ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಬೆನ್ನಲ್ಲೇ “ಫಿನೀಶ್” ಪೋಸ್ಟ್ ವೈರಲ್

    ಇನ್ನೊಂದಡೆ ಉದ್ರಿಕ್ತ ಗುಂಪಿನಿಂದ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ಬಸ್ಸಿಗೆ ಕಿಡಿಗೇಡಿಗಳ ಕಲ್ಲು ತೂರಾಟದಿಂದ ಹಾನಿಯಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಕೊಡಗು: ಹಾರಂಗಿ ತೂಗು ಸೇತುವೆ ನಿರ್ಮಾಣಕ್ಕೆ ಡಿಸಿಎಂಗೆ ಮನವಿ ಮಾಡಿದ ಮಂತರ್ ಗೌಡ

    June 18, 2025

    ಕೂಲಿ ಕಾರ್ಮಿಕರ ಹೊತ್ತ ಆಟೋ ಪಲ್ಟಿ: ಕಾರ್ಮಿಕರಿಗೆ ಗಂಭೀರ ಗಾಯ – ತಪ್ಪಿದ ಭಾರೀ ಅನಾಹುತ

    June 18, 2025

    ಭೀಕರ ರಸ್ತೆ ಅಪಘಾತ: NSUI ಮುಖಂಡ ಸೇರಿ ಇಬ್ಬರು ಸಾವು – ಕಾರು ನುಜ್ಜುಗುಜ್ಜು

    June 18, 2025

    ಯುವತಿ ಕಿರುಕುಳ ತಾಳಲಾರದೆ ಯುವಕ ಆತ್ಮಹತ್ಯೆ..! ಸೆಲ್ಫಿ ವಿಡಿಯೋದಲ್ಲಿ ಗಂಭೀರ ಆರೋಪ

    June 18, 2025

    ಹಾಸನ: ಬೆಳ್ಳಂ ಬೆಳಗ್ಗೆ ಗ್ರಾಮಕ್ಕೆ ಕಾಡಾನೆಗಳ ಎಂಟ್ರಿ – ಬೆಚ್ಚಿದ ಜನತೆ!

    June 18, 2025

    ಹುಬ್ಬಳ್ಳಿ: ಗೂಂಡಾ ಕಾಯ್ದೆ ದಾಖಲಿಸಲು ಒತ್ತಾಯ

    June 18, 2025

    ಹೇಮಾವತಿ ಜಲಾಶಯ ಒಳ ಹರಿವಿನಲ್ಲಿ ಭಾರೀ ಏರಿಕೆ!

    June 18, 2025

    ಚಾಮರಾಜನಗರ: ಕೆರೆಯಲ್ಲಿ ಮುಳುಗಿ ಆರು ವರ್ಷದ ಮಗು ಸಾವು!

    June 18, 2025

    ಅನ್ನದಾತರಿಗೆ ಗುಡ್ ನ್ಯೂಸ್: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ!

    June 18, 2025

    ರಾಜ್ಯದಲ್ಲಿ ಹೊಂದಾಣಿಕೆ‌ ಕೊರತೆ ಆಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಗುಟ್ಟು ಬಿಚ್ಚಿಟ್ಟ ಸಿ ಬಿ ಸುರೇಶ್ ಬಾಬು!

    June 18, 2025

    130 ಪ್ರಕರಣ ಭೇದಿಸಿದ ಖಾಕಿ.. 170 ಆರೋಪಿಗಳು ಅರೆಸ್ಟ್: ಸುದ್ದಿಗೋಷ್ಟಿಯಲ್ಲಿ ತುಮಕೂರು ಎಸ್ಪಿ ಸ್ಪಷ್ಟನೆ!

    June 18, 2025

    ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಯಲ್ಲಿ ಜೋರು ಮಳೆ, ಉಳಿದೆಡೆ ಸಾಧಾರಣ ಮಳೆ!

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.