ಹಿಂದೂ ಹೆಣ್ಣು ಮಕ್ಕಳೇ ಒಂದು ಡಜನ್ ಮಕ್ಕಳನ್ನ ಹೆರಿ; ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಹಿಂದೂ ಸಮಾಜದವರು ಹಿಂದು ದೇಶ ರಕ್ಷಣೆಗಾಗಿ ಹೆಚ್ಚು ಮಕ್ಕಳನ್ನು ಹೆರಬೇಕು. ಒಂದಲ್ಲಾ ಎರಡಲ್ಲ ಮೂರಲ್ಲ ಒಂದು ಡಜನ್ ಡಜನ್ ಮಕ್ಕಳನ್ನ ಹೆರಿನಿಮಗೆ ಮಕ್ಕಳ ಪೋಷಣೆ ಸಾಧ್ಯವಾಗದಿದ್ದರೆ ಶ್ರೀರಾಮಸೇನೆಯಿಂದ ಅವರನ್ನು ಪೋಷಣೆ ಮಾಡಲಾಗುತ್ತದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು. ನಗರದಲ್ಲಿ ಶುಕ್ರವಾರ ನಡೆದ ತ್ರಿಶೂಲ ದೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀರಾಮ ಸೇನೆಯಿಂದ ನೀಡಿದ ತ್ರಿಶೂಲವನ್ನು ಮಹಿಳೆಯರು ಬ್ಯಾಗಿನಲ್ಲಿ ಇಟ್ಟುಕೊಳ್ಳಿ. ತೊಂದರೆ ಕೊಟ್ಟವರಿಗೆ ಅದರಿಂದ ಚುಚ್ಚಿ. ಪೊಲೀಸರು, ಸರ್ಕಾರವು ಮಹಿಳೆಯರ … Continue reading ಹಿಂದೂ ಹೆಣ್ಣು ಮಕ್ಕಳೇ ಒಂದು ಡಜನ್ ಮಕ್ಕಳನ್ನ ಹೆರಿ; ಪ್ರಮೋದ್ ಮುತಾಲಿಕ್