Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Honey trap Case: ಹನಿಟ್ರ್ಯಾಪ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್..!

    By Author AINMarch 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರಾಜ್ಯ ಹಾಗೂ ದೇಶದ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ನ್ಯಾಯಪೀಠದ ಮುಂದೆ ವಿಚಾರಣೆ ಮಾಡಿ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್​​ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ.

    ನೀವು ಜಾರ್ಖಂಡ್​​ನವರು ನಿಮಗೇನು ಸಂಬಂಧ? ಪೊಲಿಟಿಕಲ್ ನಾನ್​ಸೆನ್ಸ್​ಗಳನ್ನೆಲ್ಲಾ ವಿಚಾರಣೆ ಮಾಡಲು ಆಗಲ್ಲ. ಜಡ್ಜ್​ಗಳು ಏಕೆ ಹನಿಟ್ರ್ಯಾಪ್​​ಗೆ ಒಳಗಾಗುತ್ತಾರೆ, ಅದನ್ನು ಜಡ್ಜ್​ಗಳು ನೋಡಿಕೊಳ್ಳುತ್ತಾರೆ ನಿಮಗೇನು ಸಂಬಂಧ ಎಂದು ಸುಪ್ರೀಂ ಪ್ರಶ್ನೆ ಮಾಡಿದೆ.

    ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!

    ರಾಜ್ಯ ರಾಜಕೀಯದಲ್ಲಿ ಸಚಿವರ ಹನಿಟ್ರ್ಯಾಪ್ ಯತ್ನದ ವಿಚಾರ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

    ಈ ಬಗ್ಗೆ ಇಂದು ಸುಪ್ರೀಂಕೋರ್ಟ್ ವಿಚಾರಣೆ ಮಾಡಿದೆ. ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಾಧೀಶರ ಹನಿಟ್ರ್ಯಾಪ್​​ ಆರೋಪಗಳ ಬಗ್ಗೆ ಅರ್ಜಿದಾರರು ವಾದವನ್ನು ಮಂಡಿಸಿದರು. ವಾದ-ವಿವಾದ ಆಲಿಸಿದ ಸುಪ್ರೀಂಕೋರ್ಟ್ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಸಿಎಂ ಬದಲಾವಣೆಯ ಅಗತ್ಯವಿಲ್ಲ, ಸಿದ್ದರಾಮಯ್ಯಗೆ ಇರುವಷ್ಟು ಬೆಂಬಲ ಯಾರಿಗೂ ಇಲ್ಲ: ರಾಯರೆಡ್ಡಿ

    June 27, 2025

    ಕೋಲ್ಕತ್ತಾ ಲಾ ಕಾಲೇಜಿನಲ್ಲಿ ಸ್ಟೂಡೆಂಟ್ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್!

    June 27, 2025

    ಕೃಷಿ ಸಚಿವ ಚಲುವರಾಯಸ್ವಾಮಿ ಕಾನೂನು ಸಮರಕ್ಕೆ ಜಯ: ಕ್ಷಮೆಯಾಚಿಸಿದ ಮಾಜಿ ಶಾಸಕ ಸುರೇಶ್ ಗೌಡ

    June 27, 2025

    ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

    June 27, 2025

    ಅಸಮಾಧಾನಗೊಂಡ ಶಾಸಕರನ್ನು ಮುಖ್ಯಮಂತ್ರಿಯವರು ಸಮಾಧಾನ ಮಾಡುತ್ತಾರೆ: ಡಿ.ಕೆ.ಸುರೇಶ್

    June 27, 2025

    Video: ಜಗನ್ನಾಥ ರಥಯಾತ್ರೆ ವೇಳೆ ಮದವೇರಿದ ಗಜರಾಜ: ಮುಂದೆ ಆಗಿದ್ದೇ ದುರಂತ

    June 27, 2025

    Bomb Threat: ಏರ್ ಇಂಡಿಯಾ ವಿಮಾನಕ್ಕೆ ಟಿಶ್ಯೂ ಪೇಪರ್ ನಲ್ಲಿ ‘ಬಾಂಬ್’ ಬೆದರಿಕೆ..! ಕೆಲಹೊತ್ತು ಭೀತಿ

    June 27, 2025

    ಸಿಎಂ ಆಪ್ತರೇ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದಾರೆ, ನೀವು ಅವರನ್ನೇ ಕೇಳಬೇಕು: ಹೆಚ್.ಡಿ. ಕುಮಾರಸ್ವಾಮಿ

    June 27, 2025

    ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ: ರಕ್ಷಣಾ ತಂಡದಿಂದ 250 ಜನರ ರಕ್ಷಣೆ

    June 27, 2025

    ಸಿಎಂ ಸ್ವಲ್ಪ ಸಾಫ್ಟ್ ಆಗಿರಬಹುದು. ಅವರು ಎಲ್ಲಿಯೂ ಗ್ರಿಪ್ ಕಳೆದುಕೊಂಡಿಲ್ಲ: ಸಚಿವ ಜಿ. ಪರಮೇಶ್ವರ್

    June 27, 2025

    ಐ ಆಮ್ ನಾಟ್ ಎ ಜರ್ನಲಿಸ್ಟ್: ಮಾಧ್ಯಮಗಳ ಮೇಲೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.