Close Menu
Ain Live News
    Facebook X (Twitter) Instagram YouTube
    Monday, May 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಲಾರಿ- ಕಾರು ನಡುವೆ ಭೀಕರ ಅಪಘಾತ: ಮೂವರು ಸಾವು – ನಜ್ಜುಗುಜ್ಜಾದ ಕಾರು

    By Author AINMay 12, 2025
    Share
    Facebook Twitter LinkedIn Pinterest Email
    Demo

    ಚಿತ್ರದುರ್ಗ: ಲಾರಿ ಹಾಗೂ ಎರಿಟಿಗಾ ಕಾರು ನಡುವೆ ಡಿಕ್ಕಿಯಾಗಿ 3 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಹಳೆಹಳ್ಳಿ ಬಳಿ ನಡೆದಿದೆ. ಆಂದ್ರಾ ಮೂಲದ ಸುನಿತ (34) ಶ್ಯಾಂ ಬಾಬು (19) ಶಿವ ನಾಗಲು (60) ಮೃತ ದುರ್ದೈವಿಗಳಾಗಿದ್ದು,

    ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ

    ಮೃತರು ಆಂದ್ರಪ್ರದೇಶದ ಗುಂಟೂರು ಜಿಲ್ಲೆ ವೆಲ್ಲಂ ಪಾಳ್ಯಂ ಮೂಲದವರು ಎಂದು ತಿಳಿದು ಬಂದಿದೆ. ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಅಪಘಾತ ನಡೆದಿದೆ.

    ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಹೊಳಲ್ಕೆರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

    Post Views: 4

    Demo
    Share. Facebook Twitter LinkedIn Email WhatsApp

    Related Posts

    ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ಹೃದಯಘಾತರಿಂದ ನಿಧನ

    May 12, 2025

    ಕೋಲಾರ ನಗರ ಪೊಲೀಸರಿಂದ ರೌಡಿ ಪೆರೇಡ್: ಗಡಿಪಾರು ಮಾಡುವುದಾಗಿ ಎಚ್ಚರಿಕೆ

    May 11, 2025

    ಪಾಕಿಸ್ತಾನದವರು ಸಾಯುವವರೆಗೂ ನಮಗೆ ವೈರಿಗಳೇ: ಬಸವರಾಜ್ ಹೊರಟ್ಟಿ ಅಸಮಾಧಾನ

    May 11, 2025

    Rowdy Parade: ರೌಡಿ ಪರೇಡ್ʼನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಎಎಸ್ಪಿ ನಾಗರಾಜ್!

    May 11, 2025

    ಬೀದರ್: ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಯೋಧ ಸೇವೆಗೆ ವಾಪಸ್..!

    May 11, 2025

    7 ದಿನದ ಕಂದಮ್ಮ, ಬಾಣಂತಿ ಪತ್ನಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ!

    May 11, 2025

    ಪಾಕ್ ಡಬಲ್ ಸ್ಟ್ಯಾಂಡರ್ಡ್ ನೀತಿಯು ಇಬ್ಬಗೆ ನೀತಿ ಆಗಿದೆ: ಜೋಶಿ ಅಸಮಾಧಾನ

    May 11, 2025

    ಪಾಕಿಸ್ತಾನ ನರಿ ಬುದ್ದಿ ತೋರಿಸುತ್ತೆ; ಶಾಸಕ ಟೆಂಗಿನಕಾಯಿ

    May 11, 2025

    ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

    May 11, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025

    Operation sindura-2.0: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈಅಲರ್ಟ್

    May 10, 2025

    ಕರಾವಳಿ ಭಾಗವನ್ನು ಅಭಿವೃದ್ಧಿ ಮಾಡಿ ಮತ್ತೆ ಇತಿಹಾಸ ಸೃಷ್ಟಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.