ಭೀಕರ ಅಪಘಾತ: ಸೀಟ್ ಬೆಲ್ಟ್ ಧರಿಸಿದ್ದಕ್ಕೆ ತಪ್ಪಿದ ದುರಂತ.. ಇಬ್ಬರು ಗಂಭೀರ!
ಮಂಡ್ಯ :- ಮದ್ದೂರು – ತುಮಕೂರು ರಸ್ತೆಯ ತೊರೆಶೆಟ್ಟಿಹಳ್ಳಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡು, ಮೂವರು ಪಾದಚಾರಿಗಳಿಗೆ ಸಣ್ಣಪುಣ್ಣ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ಸಂಜೆ ಜರುಗಿದೆ. ಹುಲಿ ದಾಳಿ: ಮಹಿಳೆ ಸಾವು.. ಸಂತಾಪ ಸೂಚಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ! ಘಟನೆಯಲ್ಲಿ ಕಾರಿನಲ್ಲಿದ್ದ ಮಂಡ್ಯದ ವಿನಾಯಕ ಬಡಾವಣೆಯ ಉದಯ್, ಮದ್ದೂರು ಪಟ್ಟಣದ ನಿವಾಸಿ ಅವಿನಾಶ್ ಹಾಗೂ ಪಾದಚಾರಿಗಳಾದ ತೊರೆಶೆಟ್ಟಿಹಳ್ಳಿ ಗ್ರಾಮದ ದೀಪಿಕಾ, ಸುಶೀಲಮ್ಮ ಅವರು ಗಾಯಗೊಂಡಿದ್ದು, ಉಮೇಶ್ … Continue reading ಭೀಕರ ಅಪಘಾತ: ಸೀಟ್ ಬೆಲ್ಟ್ ಧರಿಸಿದ್ದಕ್ಕೆ ತಪ್ಪಿದ ದುರಂತ.. ಇಬ್ಬರು ಗಂಭೀರ!
Copy and paste this URL into your WordPress site to embed
Copy and paste this code into your site to embed