ಹೃದಯಾಘಾತದಿಂದ ಹೊಸಪೇಟೆ ಪಟ್ಟಣ ಪೊಲೀಸ್ ಪೇದೆ ಸಾವು!

ಬಳ್ಳಾರಿ:- ಹೊಸಪೇಟೆ ಪಟ್ಟಣ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 51 ವರ್ಷದ ಆರ್.ದಾದಾಸಾಹೇಬ್ ಮೃತ ಪೊಲೀಸ್ ಮುಖ್ಯ ಪೇದೆ. ರಾಷ್ಟ್ರ ರಾಜಧಾನಿಯಲ್ಲಿ ಮಳೆ ಆರ್ಭಟ: ರಸ್ತೆ ತುಂಬೆಲ್ಲಾ ನೀರು, ಜನರ ಪರದಾಟ! ಇವರು ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಎನ್ನಲಾಗಿದೆ. ಇವರ ನಿಧನಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ