ನಾನು ಕೂಡ ಆರ್‌ಸಿಬಿ ದೊಡ್ಡ ಫ್ಯಾನ್, ಆದ್ರೆ ನೋವು ಜಾಸ್ತಿ ಆಗಿದೆ: ಕಾಲ್ತುಳಿತಕ್ಕೆ ರಕ್ಷಿತಾ ಬೇಸರ!

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಕ್ಷಿತಾ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಸ್ತೆ ಅಪಘಾತ: 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು! ನಾನು ಕೂಡ ಆರ್‌ಸಿಬಿ ದೊಡ್ಡ ಫ್ಯಾನ್. ರಾತ್ರಿಯೆಲ್ಲ ಇಲ್ಲಿ ಬೈಕ್ ರ‍್ಯಾಲಿ ಮಾಡ್ತಿದ್ರು, ಸಂಭ್ರಮ ಪಡ್ತಿದ್ರು. 18ನೇ ವರ್ಷಕ್ಕೆ ಕಪ್ ಗೆದ್ದ ಸಂಭ್ರಮ ಮನೆ ಮಾಡಿತ್ತು. ಆದರೆ, ನಿನ್ನೆ ನಡೆದ ಘಟನೆ ತುಂಬಾ ನೋವು ತಂದಿದೆ. ವಿಧಾನಸೌದದ ಮುಂದೆ ಸ್ಟೇಡಿಯಂ ಮುಂದೆ ಅಷ್ಟೂ ಜನ ನಿಂತಿದ್ರು. ಆರ್‌ಸಿಬಿ ಪ್ರೈವೈಟ್ ಪ್ರಾಂಚೈಸಿ, … Continue reading ನಾನು ಕೂಡ ಆರ್‌ಸಿಬಿ ದೊಡ್ಡ ಫ್ಯಾನ್, ಆದ್ರೆ ನೋವು ಜಾಸ್ತಿ ಆಗಿದೆ: ಕಾಲ್ತುಳಿತಕ್ಕೆ ರಕ್ಷಿತಾ ಬೇಸರ!