Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪ್ರೀತಿಯ ಹೆಸರಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ

    By AIN AuthorMay 1, 2025
    Share
    Facebook Twitter LinkedIn Pinterest Email
    Demo

    ಗದಗ : ಪ್ರೀತಿ ಮಾಡೋದಾಗಿ ಹೇಳಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಗದಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

     

    ಆರೋಪಿ ಕಳೆದ ಏಪ್ರಿಲ್ ‌19ರಂದು ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್​ಗೆ ಕರೆದುಕೊಂಡು ಹೋಗಿ ಇಬ್ಬರು ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಸ್ನೇಹಿತ ಬಾಲಕಿ ಮೇಲೆ ಅತ್ಯಾಚಾರ ಎಸಗುವ ದೃಶ್ಯವನ್ನು ಮತ್ತೋರ್ವ ತನ್ನ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬಯಲಿಗೆ ಬಂದಿದ್ದು, ಸದ್ಯ ಪೊಲೀಸರು, ಆರೋಪಿಗಳಾದ ಸಮೀರ್, ಉಮರ್ ಹಾಗೂ ಲಾಡ್ಜ್ ಬುಕ್ ಮಾಡಿ ಸಹಕರಿಸಿದ್ದ ಜಾಕೀರ್ ಹುಸೇನ್​ ನನ್ನು ಪೊಲೀಸರು ಬಂಧಿಸಿದ್ದಾರೆ.

    ಮಂಗಳೂರಿನಲ್ಲಿನ ಘರ್ಷಣೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣವಾಯ್ತ…?

    ಈ ಸಂಬಂಧ ಗದಗ ಎಸ್ಪಿ ಬಿ ಎಸ್ ನೇಮಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಅಪ್ರಾಪ್ತೆ ಹುಡುಗಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಸಮೀರ್, ಏಪ್ರಿಲ್ ‌19ರಂದು ಆಕೆಯನ್ನು ಪುಸಲಾಯಿಸಿ ಲಾಡ್ಜ್​​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಇದೇ ವೇಳೆ ಸಮೀರ್​ನ ಗೆಳೆಯ ಉಮರ್ ಸಹ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇನ್ನು ಜಾಕೀರ್ ಹುಸೇನ್ ಎನ್ನುವಾತ ಅತ್ಯಾಚಾರಿಗಳಾದ ಸಮೀರ್, ಉಮರ್​ಗೆ ಲಾಡ್ಜ್ ಬುಕ್ ಮಾಡಿ ಸಹಕರಿಸಿದ್ದ. ಸದ್ಯ ಪೋಕ್ಸೋ ಕಾಯ್ದೆಯಡಿ ಮೂವರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮಹಾ ಎಡವಟ್ಟು: ಸತ್ತ ಶಿಶುವನ್ನು 8 ದಿನವಾದ್ರೂ ತಾಯಿಗೆ ತೋರಿಸದ ವೈದ್ಯರು!

    June 18, 2025

    ಕೌಟುಂಬಿಕ ಕಲಹ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ!

    June 18, 2025

    ಮಲೆ ಮಹದೇಶ್ಚರ ಕೋಟಿ ಒಡೆಯ: 2.65 ಕೋಟಿ ಕಾಣಿಕೆ ಸಂಗ್ರಹ!

    June 18, 2025

    ಹುಡುಗಿ ವಿಚಾರಕ್ಕೆ ಕಿರಿಕ್: ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್! Video Viral

    June 18, 2025

    ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ!

    June 18, 2025

    ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ವರ್ಗಾವಣೆ: ಜಿಲ್ಲಾಡಳಿತದಿಂದ ಬೀಳ್ಕೊಡುಗೆ!

    June 18, 2025

    ಮಾಜಿ ಸಿಎಂ ಸದಾನಂದ ಗೌಡ ಶ್ರೀನಿವಾಸಪುರಕ್ಕೆ ಭೇಟಿ: ಮಾವಿನ ಪಸಲು ವೀಕ್ಷಣೆ

    June 18, 2025

    ಮಳೆಯಿಂದ ಆಸ್ತಿ ಪಾಸ್ತಿ ಹಾನಿ: ಪರಿಹಾರ ನೀಡಲು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ!

    June 18, 2025

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ಕಾಮುಕನ ಮೊಬೈಲ್’ನಲ್ಲಿತ್ತು 13 ಸಾವಿರಕ್ಕೂ ಹೆಚ್ಚು ಸೆ*ಕ್ಸ್ ವಿಡಿಯೋಗಳು..! ಈತ ಸಿಕ್ಕಿಬಿದ್ದಿದ್ದೇ ರೋಚಕ

    June 18, 2025

    ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ: ಸಚಿವ ಎನ್. ಚಲವರಾಯ ಸ್ವಾಮಿ

    June 18, 2025

    ಹುಬ್ಬಳ್ಳಿಯಲ್ಲಿ ನೂತನ “ಹೋಟೆಲ್ ಆಶ್ರಯ ಇನ್” ಗ್ರಾಹಕ ಸೇವೆಗೆ ಅರ್ಪಣೆ

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.