Close Menu
Ain Live News
    Facebook X (Twitter) Instagram YouTube
    Thursday, May 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಗ್ರೇಟರ್‌ ಬೆಂಗಳೂರು: ಡಿಸಿಎಂ ಡಿಕೆಶಿ ಕನಸಿನ ಕೂಸು, ಪರಂ ಹೇಳಿದ್ದೇನು ?

    By Author AINMay 15, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬಿಬಿಎಂಪಿ ಇಂದಿನಿಂದ ಇತಿಹಾಸದ ಪುಟ ಸೇರಿದ್ದು, ಇಂದಿನಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ಥಿತ್ವಕ್ಕೆ ಬಂದಿದೆ.

    ಡಿಸಿಎಂ ಡಿ.ಕೆ ಶಿವಕುಮಾರ್‌ ಕನಸಿನ ಕೂಸು ಗ್ರೇಟರ್ ಬೆಂಗಳೂರು. ಗ್ರೇಟರ್ ಬೆಂಗಳೂರು ಕಾನ್ಸೆಪ್ಟ್ ತಂದವರು ಡಿಕೆ ಶಿವಕುಮಾರ್. ಡಿಕೆಶಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತೇನೆ.

    ಅವರ ಗ್ರೇಟರ್ ಬೆಂಗಳೂರು ಕಾನ್ಸೆಪ್ಟ್ ಯಶಸ್ವಿಯಾಗಲಿ. ಇದು ಬೆಂಗಳೂರಿಗೆ ಹೊಸ ರೀತಿಯಲ್ಲಿ ಆಗುತ್ತದೆ ಎಂದು ಗೃಹ ಸಚಿವ ಡಾ.ಪರಮೇಶ್ವರ್‌ ಸಂತಸ ವ್ಯಕ್ತಪಡಿಸಿದ್ದಾರೆ.\

    Greater Bengaluru: BBMP ಇನ್ಮುಂದೆ GBA: ಇಂದಿನಿಂದ “ಗ್ರೇಟರ್ ಬೆಂಗಳೂರು” ಜಾರಿ

    ಪ್ರಪಂಚದಲ್ಲಿ ದೊಡ್ಡ ದೊಡ್ಡ ಪಟ್ಟಣಗಳು ಹೇಗಿವೆ ಅಂತ ನೋಡಿದ್ದೇವೆ. ಈ ಕಾನ್ಸೆಪ್ಟ್ ಯಾವ ರೀತಿ ಕೆಲಸ ಮಾಡುತ್ತದೆ ನೋಡೋಣ. ಸ್ವಲ್ಪ ದಿನಗಳಲ್ಲಿ ಫಲಿತಾಂಶ ಗೊತ್ತಾಗುತ್ತದೆ, ನೂನ್ಯತೆಗಳಿದ್ರೆ ಸರಿಪಡಿಸೋಣ. ಆಡಳಿತ ವಿಕೇಂದ್ರೀಕರಣ ಜೊತೆಗೆ ಕಾರ್ಯಕ್ರಮ, ಯೋಜನೆಗಳಿಗೆ ಫೋಕಸ್‌ ಮಾಡಲು ಸಾಧ್ಯವಾಗುತ್ತದೆ. ಒಬ್ಬರೇ ಅಧಿಕಾರಿಯಿದ್ರೆ ಫೋಕಸ್ ಮಾಡಲು ಕಷ್ಟ ಆಗುತ್ತದೆ. ಹೀಗಾಗಿ ಅಧಿಕಾರಿಗಳು ಜಾಸ್ತಿ ಆದ್ರೆ ಸುಲಭವಾಗುತ್ತದೆ ಎಂದು ಪರಮೇಶ್ವರ್‌ ವಿಶ್ಲೇಷಿಸಿದ್ದಾರೆ.

    Post Views: 5

    Demo
    Share. Facebook Twitter LinkedIn Email WhatsApp

    Related Posts

    ಎರಡು ಬಾರಿ ಕಿಡ್ನಿ ಶಸ್ತ್ರಚಿಕಿತ್ಸೆ ಗೆದ್ದ ಮಹಿಳೆ: ತಾಯಿಯ ಕಿಡ್ನಿಯಿಂದ ಉಳಿಯಿತು ಮಗಳ ಜೀವ!

    May 15, 2025

    Greater Bengaluru: BBMP ಇನ್ಮುಂದೆ GBA: ಇಂದಿನಿಂದ “ಗ್ರೇಟರ್ ಬೆಂಗಳೂರು” ಜಾರಿ

    May 15, 2025

    SDA ಅಧಿಕಾರಿ ಮನೆ ಮೇಲೆ ಲೋಕಾ ದಾಳಿ: ಲಕ್ಷ, ಲಕ್ಷ ಕ್ಯಾಶ್‌ – ಕೆಜಿಗಟ್ಟಲೇ ಚಿನ್ನ, ಬೆಳ್ಳಿ ಪತ್ತೆ..!

    May 15, 2025

    International Family Day: “ಅಂತಾರಾಷ್ಟ್ರೀಯ ಕುಟುಂಬ”ಗಳ ದಿನದ ಇತಿಹಾಸ, ಮಹತ್ವ‌ ಬಗ್ಗೆ ನಿಮಗೆಷ್ಟು ಗೊತ್ತು..?

    May 15, 2025

    SBI jobs: ಬ್ಯಾಂಕ್ʼನಲ್ಲಿ ಕೆಲಸ ಹುಡುಕುವವರಿಗೆ ಸುವರ್ಣಾವಕಾಶ: SBIನಲ್ಲಿ ಬರೋಬ್ಬರಿ 2964 ಹುದ್ದೆಗಳಿಗೆ ಅರ್ಜಿ ಆಹ್ವಾನ

    May 15, 2025

    ಭ್ರಷ್ಟರ ಬೇಟೆ: ಬೆಂಗಳೂರು ಸೇರಿ ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ!

    May 15, 2025

    ಮುಂಗಾರಿನ ಆರ್ಭಟ: ಒಂದು ವಾರ ಈ ಜಿಲ್ಲೆಗಳಲ್ಲಿ ಭಾರೀ ಮಳೆ! ಎಲ್ಲೆಲ್ಲಿ?

    May 15, 2025

    ಬೆಂಗಳೂರು ಸೇಫ್‌ ಅಲ್ಲ ಅನ್ನೋವರು ಈ ಸುದ್ದಿ ಓದಲೇಬೇಕು..ರಾಜಧಾನಿ ಅತ್ಯಂತ ಸುರಕ್ಷಿತ ನಗರ ಎಂದ ಸರ್ವೇ

    May 14, 2025

    ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ!

    May 14, 2025

    ಕಾಂಗ್ರೆಸ್ ಅವಧಿಯಲ್ಲಿ ಉಗ್ರರ ವಿರುದ್ಧ ಕ್ರಮ ಯಾಕೆ ಆಗಿಲ್ಲ? – ರವಿಕುಮಾರ್ ಪ್ರಶ್ನೆ!

    May 14, 2025

    ರೌಡಿಶೀಟರ್ ಅಂದ ಮಾತ್ರಕ್ಕೆ ಎಲ್ಲರು ರೌಡಿಗಳಾಗಿರುತ್ತಾರೆ ಅಂತ ಭಾವಿಸಬಾರದು: ಸಿಟಿ ರವಿ

    May 14, 2025

    ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ – ರಾಜ್ಯ ಸರ್ಕಾರದಿಂದಲೇ ಅಂಬ್ಯುಲೆನ್ಸ್ ಸೇವೆ – ಸಚಿವ ದಿನೇಶ್ ಗುಂಡೂರಾವ್

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.