ಹುಬ್ಬಳ್ಳಿ:-ಖಾಸಗೀಕರಣದಿಂದ ರೈಲ್ವೆ ವಿಭಾಗದಲ್ಲಿ ಅಸುರಕ್ಷತೆ
ಹುಬ್ಬಳ್ಳಿ: ಭಾರತದ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲಾಗಿದೆ. ಇದರ ಪರಿಣಾಮ ಅಪಘಾತ ಸಂಖ್ಯೆ ಹೆಚ್ಚಿತ್ತಿದೆ. ಪ್ರಯಾಣಿಕರು ಹಾಗೂ ನೌಕರರಲ್ಲಿಯೂ ಅಸುರಕ್ಷತೆ ಭಾವ ಮನೆ ಮಾಡಿದೆ ಎಂದು ಸಿಐಟಿಯು ಅಖಿಲ ಭಾರತ ಅಧ್ಯಕ್ಷೆ ಡಾ.ಕೆ. ಹೇಮಲತಾ ಅಭಿಪ್ರಾಯಪಟ್ಟರು. ಹೃದಯವಿದ್ರಾವಕ ಘಟನೆ: 6 ವರ್ಷದ ಮಗಳನ್ನೇ ಕೊಲೆಗೈದ ತಾಯಿ! ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ವತಿಯಿಂದ ಇಲ್ಲಿಯ ಜೆ.ಸಿ. ನಗರದ ಅಕ್ಕನ ಬಳಗದ ಸಭಾಂಗಣದಲ್ಲಿ ಏರ್ಪಡಿಸಿದ್ದ ರೈಲ್ವೆ ಸುರಕ್ಷತೆ ರಾಜ್ಯ ಮಟ್ಟದ ಸಾರ್ವಜನಿಕ ಸಮಾವೇಶದಲ್ಲಿ ಅವರು ಮಾತನಾಡಿದರು. … Continue reading ಹುಬ್ಬಳ್ಳಿ:-ಖಾಸಗೀಕರಣದಿಂದ ರೈಲ್ವೆ ವಿಭಾಗದಲ್ಲಿ ಅಸುರಕ್ಷತೆ
Copy and paste this URL into your WordPress site to embed
Copy and paste this code into your site to embed