Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹುಬ್ಬಳ್ಳಿ: ಡಾ.ಎಸ್.ಎಫ್. ಕಮ್ಮಾರ ಕಿಮ್ಸ್ ಪ್ರಭಾರಿ ನಿರ್ದೇಶಕ

    By AIN AuthorDecember 8, 2023
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಇಲ್ಲಿನ ಕಿಮ್ಸ್‌ಗೆ ಪ್ರಭಾರಿ ನಿರ್ದೇಶಕರಾಗಿ ಡಾ. ಎಸ್. ಎಫ್. ಕಮ್ಮಾರ ಅವರು ನೇಮಕವಾಗಿದ್ದು ಅಧಿಕಾರ ಸ್ವೀಕರಿಸಿದರು. ಡಿ. 6ರಂದೇ ನಿರ್ದೇಶಕರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಲುಬು ಮತ್ತು ಕೀಲು ವಿಭಾಗದ ಪ್ರಾಧ್ಯಾಪಕ ಹಾಗೂ ಪಿಎಂಆರ್ ಮುಖ್ಯಸ್ಥ ಡಾ. ಕಮ್ಮಾರ ಅವರನ್ನು ಸರ್ಕಾರ ನೇಮಕ ಮಾಡಿದೆ. ಕಾಯಂ ನಿರ್ದೇಶಕರ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಈ ಹುದ್ದೆಯಲ್ಲಿ ಅವರು ಮುಂದುವರಿಯಲಿದ್ದಾರೆ.

    ನಿಗರ್ಮಿತ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಸೇವೆಯು ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಮುಂದುವರಿಯಲಿದೆ. ಎಂಎಸ್ ನೇಮಕ: ಇಲ್ಲಿನ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವೈದ್ಯಕೀಯ ಅಧೀಕ್ಷಕರಾಗಿ ಮಕ್ಕಳ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಎಸ್. ರಾಜಾಶಂಕರ ಅವರು ನೇಮಕವಾಗಿದ್ದು, ಅವರೂ ಕೂಡ ಗುರುವಾರ ಆದೇಶ ಪ್ರತಿ ಸ್ವೀಕರಿಸಿ ಹುದ್ದೆ ಅಲಂಕರಿಸಿದರು. ಈ ವೇಳೆ ನೇಮಕವಾದ ಇಬ್ಬರಿಗೂ ಹಾಗೂ ನಿರ್ಗಮಿತ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೂ ವೈದ್ಯಕೀಯ ಸಿಬ್ಬಂದಿ ಹೂಗುಚ್ಛ ನೀಡಿ ಶುಭಕೋರಿದರು.

    ವೈದ್ಯಕೀಯ ಅಧೀಕ್ಷಕ ಡಾ. ಸಿ. ಅರುಣಕುಮಾರ, ಪ್ರಾಚಾರ್ಯ ಡಾ. ಈಶ್ವರ ಹೊಸಮನಿ, ಡಾ.ಜಿ.ಸಿ. ಪಾಟೀಲ, ಡಾ.ಕೆ.ಎಫ್. ಕಮ್ಮಾರ, ಡಾ.ಎಸ್.ಎಸ್. ಶಿರೋಳ, ಡಾ. ರವೀಂದ್ರ ಗದಗ, ಡಾ. ಲಕ್ಷ್ಮೀಕಾಂತ ಲೋಕರೆ, ಡಾ. ರಾಜಶೇಖರ ದ್ಯಾಬೇರಿ ಸಿಬ್ಬಂದಿ ವರ್ಗದವರು ಇದ್ದರು.

    Demo
    Share. Facebook Twitter LinkedIn Email WhatsApp

    Related Posts

    ಶಿಗ್ಗಾವಿ: ಶಿವಾನಂದ ಕುನ್ನೂರು ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

    June 26, 2025

    ಹಾಡಹಗಲೇ ಕಂಟ್ರಾಕ್ಟರ್ ನನ್ನು ಕೊಚ್ಚಿ ಕೊಲೆ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

    June 26, 2025

    ಇಂದಿರಾಗಾಂಧಿಗೆ ತನ್ನ ನಿರ್ಧಾರವನ್ನು ಯಾರೂ ಪ್ರಶ್ನಿಸಬಾರದು ಎನ್ನುವ ದುಷ್ಟ ಮನಸ್ಥಿತಿ ಇತ್ತು: ಸು.ರಾಮಣ್ಣ

    June 26, 2025

    ಅನ್ನದಾತರಿಗೆ ಗುಡ್ ನ್ಯೂಸ್: KRS ಭರ್ತಿಗೆ ಇನ್ನೂ 4 ಅಡಿಯಷ್ಟೇ ಬಾಕಿ!

    June 26, 2025

    ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    ರಾತ್ರೋರಾತ್ರಿ ಗಂಧದ ಮರ ಕಡಿದು ಕದ್ದೊಯ್ದ ಖದೀಮರು: ದೂರು ದಾಖಲು!

    June 26, 2025

    ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ ಪ್ರಕರಣ: 10 ಗಂಟೆಗಳ ನಂತರ ಸಂಚಾರ ಪುನಾರಂಭ!

    June 26, 2025

    ಗುತ್ತಿಗೆದಾರನ ಭೀಕರ ಹತ್ಯೆ ಕೇಸ್: ಕೊಲೆ ಆರೋಪಿಗಳಿಬ್ಬರ ಮೇಲೆ ಫೈರಿಂಗ್!

    June 26, 2025

    ಶಿರಾಡಿಘಾಟ್ ನಲ್ಲಿ ಭೂಕುಸಿತ: ವಾಹನ ಸಂಚಾರ ಬಂದ್.. ಬದಲಿ ಮಾರ್ಗ ಇಲ್ಲಿದೆ!

    June 26, 2025

    ಪಶ್ಚಿಮ ಘಟ್ಟದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ‘ಕಪಿಲಾ’; ಜಲಾವೃತಗೊಂಡ ಶಿಶಿಲೇಶ್ವರ ದೇವಸ್ಥಾನ!

    June 26, 2025

    ಮಳೆ ಅಬ್ಬರ: ಕರ್ನಾಟಕದ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ!

    June 25, 2025

    ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಗಂಡಸರೇ ಇಲ್ಲ ಅಂದ್ಕೊಡಿದ್ದೆ.. ಆದರೆ: ಚಲವಾದಿ ನಾರಾಯಣಸ್ವಾಮಿ ಹೇಳಿದ್ದೇನು?

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.