KSDL ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕಕ್ಕೆ ವಿರೋಧ: ಸಚಿವ ಎಂಬಿ ಪಾಟೀಲ್ ಹೇಳಿದ್ದೇನು?
ಬೆಂಗಳೂರು: ಕೆಎಸ್ಡಿಎಲ್ ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕ ಮಾಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ನಾನು ಈ ಖಾತೆಯನ್ನು ವಹಿಸಿಕೊಂಡ ಮೇಲೆ ಕೆಎಸ್ಡಿಎಲ್ನಲ್ಲಿ ಉತ್ಪಾದನೆ ಶೇಕಡ 40ರಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಾವೇನೂ ಹೊಸ ಯಂತ್ರೋಪಕರಣಗಳನ್ನು ಖರೀದಿಸಿಲ್ಲ. ಜತೆಗೆ ಎಫ್ ಎಂಸಿಜಿ ವಲಯದಲ್ಲಿ ಸಂಸ್ಥೆಯ ಬೆಳವಣಿಗೆ ಶೇಕಡ 15ರಷ್ಟಿದೆ. ಈ ವಿಚಾರದಲ್ಲಿ ಗೋದ್ರೇಜ್ (ಶೇ.11), ಹಿಂದೂಸ್ತಾನ್ ಲಿವರ್ಸ್ (ಶೇ 9), ಐಟಿಸಿ (ಶೇಕಡ 8), ವಿಪ್ರೋ (ಶೇಕಡ … Continue reading KSDL ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕಕ್ಕೆ ವಿರೋಧ: ಸಚಿವ ಎಂಬಿ ಪಾಟೀಲ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed