Close Menu
Ain Live News
    Facebook X (Twitter) Instagram YouTube
    Monday, June 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು- ರಚಿತಾ ರಾಮ್!

    By AIN AuthorJune 1, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ; ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು,
    ಚಿತ್ರರಂಗದ ಹಿರಿಯ ನಟ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದು ನಟಿ ರಚಿತಾ ರಾಮ್ ಹೇಳಿದರು.

    ಹಳೇ ದ್ವೇಷ.. ಆಸ್ತಿ ವಿಚಾರ: ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಕೊಲೆ!

    ನಗರದ ಕೊಪ್ಪಿಕರ ರಸ್ತೆಯಲ್ಲಿರುವ ಶ್ರೀ ಪದ್ಮಾ ಮಾಲ್ ನಲ್ಲಿರುವ ಸುಲ್ತಾನ ಡೈಮಂಡ್ ಆ್ಯಂಡ್ ಗೋಲ್ಡ್ ಶೋ ರೂಂ ಉದ್ಘಾಟಿಸಿದ ಬಳಿಕ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರರಂಗದಲ್ಲಿ ಹಲವಾರು ಅಭಿಮಾನಿ ಬಳಗವನ್ನು ಹೊಂದಿರುವ ಕಮಲ್ ಹಾಸನ್ ಅವರು ಈ ರೀತಿ ಕನ್ನಡದ ಬಗ್ಗೆ ಮಾತನಾಡಿರುವುದು ಸಮಂಜಸವಲ್ಲ. ಈ ಬಗ್ಗೆ ಅವರು ಕ್ಷಮೆಯಾಚಿಸಬೇಕು ಎಂದು ನಾನು ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದೆ ಇಂದು ಕೂಡಾ ಆಗ್ರಹಿಸಿದ್ದೇನೆ ಎಂದರು. ಥಗ್ ವಾರ್ ಚಲನಚಿತ್ರ ವಿಷಯಗಳ ಕುರಿತು ಚಿತ್ರರಂಗದ ಹಿರಿಯರು ನಿರ್ಧರಿಸುತ್ತಾರೆ ಈ ಬಗ್ಗೆ ನಾನು ಏನನ್ನೂ ಪ್ರತಿಕ್ರಿಯೆ ನೀಡೋಲ್ಲ ಎಂದರು.

    ಸುಲ್ತಾನ್ ಮಳಿಗೆ ಉತ್ತಮ ಗುಣಮಟ್ಟದ ಸಂಗ್ರಹವನ್ನು ಒಳಗೊಂಡಿದೆ ಗ್ರಾಹಕರು ಇಲ್ಲಿ ಬಂದು ಆಭರಣಗಳನ್ನು
    ಖರೀದಿಸಬಹುದು. ಹಬ್ಬ ಹರಿದಿನಗಳಲ್ಲಿ ಆಭರಣಗಳ ಖರೀದಿಗೆ ಭೇಟಿ ನೀಡಬಹುದು ಎಂದರು.

    Demo
    Share. Facebook Twitter LinkedIn Email WhatsApp

    Related Posts

    RCB ಕಪ್ ಗೆದ್ರೆ ಹೋಳಿಗೆ ಊಟ ಹಾಕ್ತೀವಿ: ಇಂದಿರಾ ಕ್ಯಾಂಟೀನ್’ಗಳಲ್ಲೂ ಹೋಳಿಗೆ ಊಟ ಹಾಕ್ಸಿ ಸಿದ್ದು ಸಾರ್..

    June 2, 2025

    ಅಯ್ಯೋ ವಿಧಿಯೇ? ಸ್ಕ್ರೀಪ್ಟ್‌ ಹೇಳಿ ಬರುವಾಗ ಎದೆ ನೋವಿನಿಂದ ಖ್ಯಾತ ನಿರ್ದೇಶಕ ಸಾವು!

    June 2, 2025

    Arun Puthila: ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಗಡಿಪಾರು ನೊಟೀಸ್!

    June 2, 2025

    ವಿರಾಟ್ ಕೊಹ್ಲಿ-ಶ್ರೇಯರ್ ಅಯ್ಯರ್‌ನ್ನು ಶ್ಲಾಘಿಸಿದ ಬಾಹುಬಲಿ ನಿರ್ದೇಶಕ…ಯಾರಿಗೆ ʼಕಪ್ʼ ರಾಜಮೌಳಿ ಹೇಳಿದ್ದೇನು?

    June 2, 2025

    ಕನ್ನಡ ವಿರೋಧಿ ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ಕೊಟ್ಟ ʼಕನ್ನಡತಿʼ! Video ವೈರಲ್!

    June 2, 2025

    ರಾಜ್ಯ ಸರ್ಕಾರದಿಂದ ಮುಸ್ಲಿಂ ತುಷ್ಟೀಕರಣದ ಪರಮಾವಧಿ ಮುಟ್ಟಿದೆ: ಜೋಶಿ

    June 2, 2025

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ಮೇಲೆ FIR

    June 2, 2025

    ಕನ್ನಡ ಸಾಹಿತ್ಯ ಜಾಗತಿಕವಾಗಿ ವಿಜೃಂಭಿಸುವುದೇ ಮಹಿಳಾ ಪರಿಷತ್ತಿನ ಮುಖ್ಯ ಗುರಿ: ಗಂಗಾಧರ ದೊಡ್ಡವಾಡ!

    June 2, 2025

    ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್ ಗ್ಯಾರಂಟಿ: ಪ್ರವೀಣ್ ಶೆಟ್ಟಿ!

    June 2, 2025

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    June 1, 2025

    ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!

    June 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.