ನಾನೊಬ್ಬ ಸ್ವಾಭಿಮಾನಿ.. ದುರಹಂಕಾರಿ ಅಂದ್ರೂ ಡೋಂಟ್ ಕೇರ್: ಸಿದ್ದರಾಮಯ್ಯ!

ಬೆಂಗಳೂರು:- ನಾನೊಬ್ಬ ಸ್ವಾಭಿಮಾನಿ. ನನ್ನನ್ನು ದುರಹಂಕಾರಿ ಅಂದ್ರೂ ಡೋಂಟ್ ಕೇರ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆಘಾತಕಾರಿ ಘಟನೆ: ರೈಲು ಡಿಕ್ಕಿ ಹೊಡೆದು ಛಿದ್ರ-ಛಿದ್ರವಾದ 6 ದನಗಳ ದೇಹ! ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ, ಶಾಖಾಮಠ, ಕೇತೋಹಳ್ಳಿ ಬೆಂಗಳೂರಿನ ಭಕ್ತ ಭಂಡಾರದ ಕುಟೀರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನನ್ನನ್ನು ದುರಹಂಕಾರಿ ಎನ್ನುತ್ತಾರೆ. ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ. ನಮ್ಮ ಸಮುದಾಯದವರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ವಿದ್ಯಾವಂತರಾದರೆ ಸ್ವಾಭಿಮಾನ ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು. ನನ್ನನ್ನು ನೋಡಿದಾಗ ಕೆಲವರು ಸಿದ್ದರಾಮಯ್ಯಗೆ … Continue reading ನಾನೊಬ್ಬ ಸ್ವಾಭಿಮಾನಿ.. ದುರಹಂಕಾರಿ ಅಂದ್ರೂ ಡೋಂಟ್ ಕೇರ್: ಸಿದ್ದರಾಮಯ್ಯ!