Close Menu
Ain Live News
    Facebook X (Twitter) Instagram YouTube
    Monday, July 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Jagadish Shettar: ನಾನು ಧಾರವಾಡ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಲ್ಲ: ಜಗದೀಶ್ ಶೆಟ್ಟರ್

    By AIN AuthorDecember 17, 2023
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಲ್ಲ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನ್ನು ತಳ್ಳಿಹಾಕಿದರು. ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಪ್ರತಿ ಕ್ದೇತ್ರಕ್ಕೂ ಓರ್ವ ಸಚಿವರನ್ನು ನಿಯೋಜಿಸಲಾಗಿದೆ. ಸ್ಥಳೀಯವಾಗಿ ಸಭೆ ನಡೆಸಿ ಮೂವರ ವರದಿ ನೀಡುವಂತೆ ಹೇಳಿದ್ದೇವೆ.

    ಧಾರವಾಡ ಕ್ಷೇತ್ರದ ಅಭ್ಯರ್ಥಿಯ ಆಕಾಂಕ್ಷಿ ಶೆಟ್ಟರ ಇರಬಹುದು ಎಂದರು. ಪಕ್ಕದಲ್ಲಿದ್ದ ಶೆಟ್ಟರ ಅವರು ನಾನು ಆಕಾಂಕ್ಷಿಯಲ್ಲ ಎಂದು ಮುಖ್ಯಮಂತ್ರಿಗಳ ಹೇಳಿಕೆಯನ್ನು ತಳ್ಳಿಹಾಕಿದರು. ಜಗದೀಶ ಶೆಟ್ಟರ ಅವರು ಹಿಂದೆ ಬಿಜೆಪಿಯಲ್ಲಿದ್ದಾಗ ಇವರ ನಿವಾಸಕ್ಕೆ ಬಂದಿದ್ದೆ. ಇದು ಎರಡನೇ ಬಾರಿ, ಬಂದಿರುವುದರಲ್ಲಿ ಏನೂ ವಿಶೇಷತೆಯಿಲ್ಲ. ಅವರ ಜನ್ಮದಿನಕ್ಕೆ ಶುಭಾಶಯ ಕೋರಿ ಉಪಹಾರಕ್ಕೆ ಆಗಮಿಸಿರುವುದಾಗಿ ಸ್ಪಷ್ಟಪಡಿಸಿದರು. ಅಲ್ಪಸಖ್ಯಾತರಿಗೆ ಹಿಂದೆಯೂ ಟಿಕೆಟ್ ಕೊಟ್ಟಿದ್ದೆವು,

    ಈ ಬಾರಿಯೂ ಪರಿಗಣಿಸುತ್ತೇವೆ. ಆದರೆ ಬಿಜೆಪಿಯವರು ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡುತ್ತಾರಾ ಎಂದು ಪ್ರಶ್ನಿಸಿದರು. ಯತ್ನಾಳ್ ಗಡ್ಡ ಬಿಟ್ಟವರು, ಬುರುಕ ಹಾಕಿದವರು ಬರಬೇಡಿ ಅಂತಾರೆ. ಅವರನ್ನು ನಾನು ಭೇಟಿ ಮಾಡಲ್ಲ ಎನ್ನುತ್ತಾರೆ. ಅವರದು ಬಹುತ್ವದ ಪಕ್ಷನಾ..? ನಮ್ಮ ದೇಶ ಬಹುತ್ವ ಸಂಸ್ಕೃತಿ ಇರುವ ದೇಶ. ಬರಬೇಡ ಅಂದವರೊಂದಿಗೆ ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಾರೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಹುಬ್ಬಳ್ಳಿ: ತುರ್ತು ಪರಿಸ್ಥಿತಿಯ ಕರಾಳ ದಿನಗಳ ಅನಾವರಣ ಕಾರ್ಯಕ್ರಮ!

    July 6, 2025

    ಮಳೆ ಆರ್ಭಟ: ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ!

    July 6, 2025

    ಮಾನವೀಯತೆ ಮೆರೆದ ಕೇಂದ್ರ ಸಚಿವ ಜೋಶಿ: ಗಾಯಗೊಂಡ ಬೈಕ್ ಸವಾರನಿಗೆ ನೆರವು!

    July 6, 2025

    ಶಿರಾದಲ್ಲಿ ಹಾಡಹಗಲೇ ಜಳಪಿಸಿದ ಲಾಂಗು-ಮಚ್ಚು: ನಡುರಸ್ತೆಯಲ್ಲೇ ಯುವಕನಿಗೆ ಭೀಕರ ಹಲ್ಲೆ!

    July 6, 2025

    ಆಘಾತಕಾರಿ ಘಟನೆ: ರೈಲು ಡಿಕ್ಕಿ ಹೊಡೆದು ಛಿದ್ರ-ಛಿದ್ರವಾದ 6 ದನಗಳ ದೇಹ!

    July 6, 2025

    ಒಕ್ಕಲಿಗರು- ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ: ಡಿಕೆ ಶಿವಕುಮಾರ್!

    July 6, 2025

    ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಆಚರಣೆ: ಇದರ ಪ್ರಮುಖ ಕಾರಣ ನೀವು ತಿಳಿಯಲೇಬೇಕು!

    July 6, 2025

    ಪತ್ನಿಗೆ ಚಾಕುವಿನಿಂದ ಇರಿದು ಬರ್ಬರ ಕೊಲೆ..! ಗಂಡ ಎಸ್ಕೇಪ್ – ಅನಾಥವಾಯ್ತು ಮಗು

    July 6, 2025

    KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು..!

    July 6, 2025

    ಮಕ್ಕಳ ಹೃದಯದ ಗೆಲುವಿಗಾಗಿ ಸರ್ಕಾರದ ಹೋರಾಟ: ಹಾಸನದಿಂದ ನವ ಚಿಂತನೆ!

    July 6, 2025

    ಪಿಎಂ ವಿಶ್ವಕರ್ಮ ಯೋಜನೆ ಪ್ರಗತಿ ಪರಿಶೀಲನಾ ಸಭೆ

    July 6, 2025

    ಸಿದ್ದರಾಮಯ್ಯ ದೆಹಲಿಗೆ? ನಾಯಕತ್ವ ಬದಲಾವಣೆಗೆ ವೇದಿಕೆ ಸಿದ್ಧ: ವಿಜಯೇಂದ್ರ ಭವಿಷ್ಯ

    July 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.