Close Menu
Ain Live News
    Facebook X (Twitter) Instagram YouTube
    Monday, July 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನನಗಿನ್ನೂ ವಯಸ್ಸಾಗಿಲ್ಲ, ಕೆಲವರನ್ನು ಸರಿಪಡಿಸುವ ಶಕ್ತಿ ನನಗಿದೆ – ಶರದ್ ಪವಾರ್

    By AIN AuthorDecember 18, 2023
    Share
    Facebook Twitter LinkedIn Pinterest Email
    Demo

    ಪುಣೆ:- ನನಗಿನ್ನೂ ವಯಸ್ಸಾಗಿಲ್ಲ ಇನ್ನೂ ಶಕ್ತಿ ಇದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹೇಳಿದ್ದಾರೆ.

    ಎತ್ತಿನ ಬಂಡಿ ಓಟದ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನನಗೆ ನಿಮ್ಮ ಬಗ್ಗೆ ಒಂದು ದೂರು ಇದೆ. ನನಗೆ 83 ವರ್ಷವಾಗಿದೆ ಎಂದು ನೀವು ನಿಮ್ಮ ಭಾಷಣಗಳಲ್ಲಿ ಹೇಳುತ್ತೀರಿ. ನನಗೆ 84 ವರ್ಷವಾಗಿದೆ. ನೀವು ಗಮನಿಸಿದ್ದು ಏನು? ನನಗೆ ವಯಸ್ಸಾಗಿಲ್ಲ. ನನಗೆ ಕೆಲವರನ್ನು ಸರಿಪಡಿಸುವ ಶಕ್ತಿ ಇದೆ. ತಲೆಕೆಡಿಸಿಕೊಳ್ಳಬೇಡಿ’ ಎಂದು ಹೇಳಿದ್ದಾರೆ.

    ಶರದ್‌ ಪವಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಎತ್ತಿನ ಬಂಡಿ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಅಧಿಕಾರದಲ್ಲಿ ಇರುವವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಈರುಳ್ಳಿ ಸೇರಿ ಇನ್ನಿತರ ಕೃಷಿ ಉತ್ಪನ್ನಗಳನ್ನು ರಫ್ತು ಮಾಡುವುದನ್ನು ನಿಷೇಧಿಸಿದ್ದೇ ಇದಕ್ಕೆ ಉದಾಹರಣೆ. ರೈತರಿಗೆ ಸಹಾಯ ಮಾಡುವ ಬದಲು. ಮತ್ತಷ್ಟು ಅಡೆತಡೆಗಳನ್ನು ಸೃಷ್ಠಿಸುತ್ತಿದೆ’ ಎಂದು ಪವಾರ್ ದೂರಿದರು.

    Demo
    Share. Facebook Twitter LinkedIn Email WhatsApp

    Related Posts

    ಕಳಪೆ ಹೆಲ್ಮೆಟ್’ಗಳಿಗೆ ಕೇಂದ್ರದ ಬ್ರೇಕ್: ಕಡ್ಡಾಯ BIS ಪ್ರಮಾಣಪತ್ರವಿಲ್ಲದ ಮಾರಾಟಕ್ಕೂ ತಡೆ!

    July 7, 2025

    ಕೂದಲಿನ ಕ್ಲಿಪ್ ಹಾಗೂ ಚಾಕುವಿನಿಂದ ಹೆರಿಗೆ: ತಾಯಿ-ಮಗುವನ್ನು ರಕ್ಷಿಸಿದ ಸೇನಾ ವೈದ್ಯ!

    July 7, 2025

    ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ ವಿಚಾರ: ವದಂತಿಗೆ ತೆರೆ ಎಳೆದ CM ಕಚೇರಿ!

    July 6, 2025

    ಹೃದಯಾಘಾತಕ್ಕೆ ಖ್ಯಾತ ಹಾಲಿವುಡ್ ನಟ ಸಾವು!

    July 5, 2025

    ಬ್ಯಾಂಕ್ ವಂಚನೆ ಪ್ರಕರಣ: ಅಮೆರಿಕದಲ್ಲಿ ನೀರವ್ ಮೋದಿ ಸಹೋದರ ನಿಹಾಲ್ ಮೋದಿ ಅರೆಸ್ಟ್..!

    July 5, 2025

    ಅಮರನಾಥ ಯಾತ್ರೆಗಾಗಿ ತೆರಳುತ್ತಿದ್ದ 5 ಬಸ್’ಗಳ ನಡುವೆ ಸರಣಿ ಅಪಘಾತ: 36 ಮಂದಿಗೆ ಗಂಭೀರ ಗಾಯ!

    July 5, 2025

    ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಮೇಲೆ ಗುಂಡಿನ ದಾಳಿ..! ಸ್ಥಳದಲ್ಲೇ ಸಾವು

    July 5, 2025

    ಭೀಕರ ರಸ್ತೆ ಅಪಘಾತ: ಮದುವೆ ದಿಬ್ಬಣಕ್ಕೆ ಹೊರಟಿದ್ದ 8 ಮಂದಿ ಸ್ಥಳದಲ್ಲೇ ಸಾವು!

    July 5, 2025

    ರೈತನಾಗಿ ಹೊಲ ಉಳುಮೆ ಮಾಡಿದ ಸಿಎಂ..! VIDEO ವೈರಲ್

    July 5, 2025

    ಸ್ಯಾನಿಟರಿ ಪ್ಯಾಡ್ ಮೇಲೆ ರಾಹುಲ್ ಗಾಂಧಿ ಫೋಟೋ: ವಿವಾದಕ್ಕೀಡಾದ ಕಾಂಗ್ರೆಸ್ ನಾಯಕನ ಚಿತ್ರ!

    July 5, 2025

    TVK ಪಕ್ಷದ ಸಿಎಂ ಅಭ್ಯರ್ಥಿ ನಾನೇ ಎಂದ ದಳಪತಿ..ಬಿಜೆಪಿ ಜೊತೆ ಮೈತ್ರಿ ಇಲ್ಲ..ವಿಜಯ್‌ ಏಕ್‌ ಮಾರ್ ದೋ ತುಕ್ಡ್!‌

    July 4, 2025

    ಶಿಕ್ಷಣದ ಹೆಸರಿನಲ್ಲಿ Instagram ನಕಲಿ ಖಾತೆ ತೆರೆದು ವಂಚನೆ: 18 ಲಕ್ಷ ಕಳೆದುಕೊಂಡ MBA ವಿದ್ಯಾರ್ಥಿನಿ..!

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.