ನಾನು ಶಾಸಕನಾಗಿ ಸುಳ್ಳು ಹೇಳಲು ಆಗಲ್ಲ: ಹೆಚ್ ಡಿ ರೇವಣ್ಣ ಹಿಂಗೇಳಿದ್ಯಾಕೆ?
ಹಾಸನ:- ಗಲಾಟೆಗೆ ಕೇಸ್ ಇಲ್ಲದೇ ರೌಡಿಶೀಟರ್ ಓಪನ್, ಕೊಲೆಗಳಿಗೆ ಅದೆಷ್ಟು ರೌಡಿಶೀಟರ್ ತೆರೆದಿದ್ದೀರಿ? ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಸವಾರರು ಪರದಾಟ.. ಜನಜೀವನ ಅಸ್ತವ್ಯಸ್ತ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾನು ಯಾರ ಮೇಲಾದ್ರೂ ಕೇಸ್ ಹಾಕಿ ಎಂದು ಫೋನ್ ಮಾಡಿದ್ರೆ ರಾಜಕೀಯ ಬಿಟ್ಟು ಹೋಗ್ತೇನೆ ಎಂದರು. ಈ ವೇಳೆ, ಪೊಲೀಸ್ ಇಲಾಖೆ ಬಗ್ಗೆ ನೀಡಿದ್ದ ಹೇಳಿಕೆ ವಿಚಾರವಾಗಿ ಸಂಸದ ಶ್ರೇಯಸ್ ಪಟೇಲ್ ನೀಡಿದ್ದ ಪ್ರತಿಕ್ರಿಯೆ ವಿರುದ್ಧ ಅವರು … Continue reading ನಾನು ಶಾಸಕನಾಗಿ ಸುಳ್ಳು ಹೇಳಲು ಆಗಲ್ಲ: ಹೆಚ್ ಡಿ ರೇವಣ್ಣ ಹಿಂಗೇಳಿದ್ಯಾಕೆ?
Copy and paste this URL into your WordPress site to embed
Copy and paste this code into your site to embed