ನನಗೆ ಜಾತಿಗಳ ಬಗ್ಗೆ ನಂಬಿಕೆ ಇಲ್ಲ, ನನ್ನ ಜಾತಿ ಕನ್ನಡ ಮಾತ್ರ: ವಾಟಾಳ್ ನಾಗರಾಜ್!

ರಾಮನಗರ:- ನನಗೆ ಜಾತಿಗಳ ಬಗ್ಗೆ ನಂಬಿಕೆ ಇಲ್ಲ, ನನ್ನ ಜಾತಿ ಕನ್ನಡ ಮಾತ್ರ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ.. ಫುಲ್ ಟ್ರಾಫಿಕ್ ಜಾಮ್! ಈ ಸಂಬಂಧ ಮಾತನಾಡಿದ ಅವರು, ನನಗೆ ಜಾತಿಗಳ ಬಗ್ಗೆ ನಂಬಿಕೆ ಇಲ್ಲ, ಜಾತಿ ವಿಚಾರಕ್ಕೆ ನಾನು ಮಹತ್ವವನ್ನೂ ಕೊಡಲ್ಲ. ನನ್ನ ಮನೆಗೆ ಬಂದು ಯಾರಾದ್ರೂ ನೀನು ಯಾವಜಾತಿ ಅಂದ್ರೆ ನಾನು ಕನ್ನಡ ಜಾತಿ ಅಂತೀನಿ ಎಂದರು. ನಮ್ಮ ರಾಜ್ಯ ಭಾಷಾವಾರು ಮೇಲೆ … Continue reading ನನಗೆ ಜಾತಿಗಳ ಬಗ್ಗೆ ನಂಬಿಕೆ ಇಲ್ಲ, ನನ್ನ ಜಾತಿ ಕನ್ನಡ ಮಾತ್ರ: ವಾಟಾಳ್ ನಾಗರಾಜ್!