ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಗಂಡಸರೇ ಇಲ್ಲ ಅಂದ್ಕೊಡಿದ್ದೆ.. ಆದರೆ: ಚಲವಾದಿ ನಾರಾಯಣಸ್ವಾಮಿ ಹೇಳಿದ್ದೇನು?
ಕಲಬುರ್ಗಿ:– ಕಾಂಗ್ರೆಸ್ ಪಕ್ಷದಲ್ಲಿ ಗಂಡಸರೂ ಇದ್ದಾರೆ ಅಂತ ಬಿಆರ್ ಪಾಟೀಲ್ ಸಾಬೀತು ಮಾಡಿದ್ದಾರೆ ಎಂದು ಚಲವಾದಿ ನಾರಾಯಣಸ್ವಾಮಿ ಟೀಕೆ ಮಾಡಿದ್ದಾರೆ. ಹಾರಲು ಯಾರ ಅನುಮತಿ ಬೇಡ, ರೆಕ್ಕೆ ನಿಮ್ಮವು: ಖರ್ಗೆಗೆ ಶಶಿ ತರೂರ್ ಎದುರೇಟು! ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಗಂಡಸರೇ ಇಲ್ಲ ಅಂದ್ಕೊಡಿದ್ದೆ, ಆದರೆ ಆಳಂದ್ ಶಾಸಕ ಬಿಅರ್ ಪಾಟೀಲ್ ಅದನ್ನು ಸುಳ್ಳು ಮಾಡಿದ್ದಾರೆ, ಅವರ ನಂತರ ರಾಜು ಕಾಗೆ ಮತ್ತು ಗೋಪಾಲಕೃಷ್ಣ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿದ್ದಾರೆ, ಅವರಿಗೆ ಕೃತಜ್ಞತೆ … Continue reading ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಗಂಡಸರೇ ಇಲ್ಲ ಅಂದ್ಕೊಡಿದ್ದೆ.. ಆದರೆ: ಚಲವಾದಿ ನಾರಾಯಣಸ್ವಾಮಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed