ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಕುರಿತು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವೆ: DCM ಡಿಕೆ ಶಿವಕುಮಾರ್!

ಬೆಂಗಳೂರು:-“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮಹಾರಾಷ್ಟ್ರ ಸಿಎಂ ಪತ್ರಕ್ಕೆ, ನಮ್ಮ ಮುಖ್ಯಮಂತ್ರಿಗಳು ಪತ್ರ ಬರೆದ ನಂತರ, ಈ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹಾರ್ಟ್ ಅಟ್ಯಾಕ್ ಆಗೋ ಮುನ್ನ ಕಾಣಿಸಿಕೊಳ್ಳುವ ಐದು ಲಕ್ಷಣಗಳಿವು! ಸುಮ್ಮನಹಳ್ಳಿ ಮಾಗಡಿ ರಸ್ತೆಯಲ್ಲಿರುವ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಜಮೀನು ಹಾಗೂ ಇದೇ 27 ರಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಸಲು ಉದ್ದೇಶಿಸಿರುವ ಡಾ. ಬಾಬು … Continue reading ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಕುರಿತು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವೆ: DCM ಡಿಕೆ ಶಿವಕುಮಾರ್!