ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಹಾರ ಚುನಾವಣೆಗೆ ಕಪ್ಪ ಕಾಣಿಕೆ ಕೊಡಬೇಕು. ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಅನ್ನಿಸುತ್ತೆ.
ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?
ಈ ಸರ್ಕಾರದಲ್ಲಿ ಪ್ರತಿಯೊಬ್ಬರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಸಿದ್ದರಾಮಯ್ಯಗೆ ಅವರೇ ನೀವು ಜನರಿಂದ ಛೀ ಥೂ ಅಂತ ಉಗಿಯುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು. ನಿತ್ಯ 2-3 ಹಗರಣ ಈ ಸರ್ಕಾರದಲ್ಲಿ ಆಗುತ್ತಿದೆ. ಇದೆಲ್ಲ ನೋಡಿದ್ರೆ ಈ ಸರ್ಕಾರದ ಆಯಸ್ಸು ಕಡಿಮೆ ಆಗುತ್ತಿದೆ ಅನ್ನಿಸುತ್ತೆ ಎಂದು ಭವಿಷ್ಯ ನುಡಿದರು.