ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ: ಸಂಸದ ರಮೇಶ ಜಿಗಜಿಣಗಿ!

ವಿಜಯಪುರ:- ಸಿದ್ದರಾಮಯ್ಯ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಲಿ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ಹೊರ ಹಾಕಿದ್ದಾರೆ. ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವ : ಪಟ್ಟಣದಾದ್ಯಂತ ವಿಶೇಷ ದೀಪಾಲಂಕಾರ ಜೋರು! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ರ‌್ಯಾಲಿಯಲ್ಲಿ ಹೆಚ್ಚಿನ ಜನರು ಭಾಗಿಯಾಗಬೇಕು. ದುಡಿದ ಜನರಿಗೆ ಇಂದು ಸಂಬಳವಿಲ್ಲ, ದಿನನಿತ್ಯ ಬಳಿಕೆಯ ವಸ್ತುಗಳ ಬೆಲೆ ಏರುತ್ತಿದೆ‌. ಕುಡಿಯುವ ನೀರು ಸೇರಿದಂತೆ ಎಲ್ಲದಕ್ಕೂ ಹೆಚ್ಚಿನ‌ ಬೆಲೆ. ನಾನು 18 ವರ್ಷದಿಂದ ಇಂತಹ … Continue reading ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ: ಸಂಸದ ರಮೇಶ ಜಿಗಜಿಣಗಿ!