Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Araga Jnanendra: ವರದಿ ಬರುವುದಾಗಿದ್ದರೆ 5 ವರ್ಷದ ಹಿಂದೆಯೇ ಬರುತ್ತಿತ್ತು: ಆರಗ ಜ್ಞಾನೇಂದ್ರ

    By AIN AuthorNovember 27, 2023
    Share
    Facebook Twitter LinkedIn Pinterest Email
    Demo

    ಶಿವಮೊಗ್ಗ: ಆರ್ಥಿಕ ಸ್ಥಿತಿಗತಿಗೆ ಸರಿ ಹೋಗುವುದಾದರೆ ಆ ವರದಿ ಬರಲಿ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಒಕ್ಕಲಿಗರ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ಅವೈಜ್ಞಾನಿಕವಾಗಿದ್ದು, ಈ ವರದಿಯನ್ನು ಮನೆ ಬಾಗಿಲಿಗೆ ಹೋಗಿ ತಯಾರಿಸಲಾಗಿಲ್ಲ. ಬದಲಿಗೆ ಯಾವುದೋ ಕಂಪನಿಗೆ ಕೊಟ್ಟು ಏನೇನೋ ಮಾಡಿ ಆ ವರದಿ ತಯಾರು ಮಾಡಿದ್ದಾರೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

    ಜಾತಿ ಜನಗಣತಿ ವರದಿ ಬಗ್ಗೆ ಬೆಂಗಳೂರಿನಲ್ಲಿ ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗ ಶಾಸಕರ ಸಭೆ ಕರೆದಿದ್ದರು. ಈ ಸಭೆಯಲ್ಲಿ ನಾನು ಸಹ ಭಾಗವಹಿಸಿದ್ದೆ. ಒಕ್ಕಲಿಗ ಸಮಾಜಕ್ಕೆ ಇನ್ನೊಂದು ವರ್ಗಕ್ಕೆ ಏನು ಸಿಗಬಾರದು ಎಂಬ ಚಿಂತನೆ ಇಲ್ಲ ಎಂದರು. ಜಾತಿ ಜನಗಣತಿ ವರದಿ ತಯಾರಾಗಿ 8 ವರ್ಷ ಕಳೆದಿದೆ. 2017 ರ ಕೊನೆಯಲ್ಲಿ ಈ ವರದಿ ತಯಾರಾಗಿದೆ.

    NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!

    ಅಂದಿನ ಮುಖ್ಯಮಂತ್ರಿ ಆ ವರದಿಯನ್ನು ಸ್ವೀಕಾರ ಮಾಡಿರಲಿಲ್ಲ. ಇವತ್ತು ಅದೇ ಮುಖ್ಯಮಂತ್ರಿ ಸ್ವೀಕಾರ ಮಾಡುತ್ತೇನೆ ಅಂತಿದ್ದಾರೆ ಎಂದರು. ಈ ಹಿಂದೆ ನೀವು ಅಧಿಕಾರದಲ್ಲಿ ಇದ್ದಾಗ ಏಕೆ ವರದಿ ಸ್ವೀಕರಿಸಲಿಲ್ಲ? ಈ ವರದಿಯಲ್ಲಿ ಏನೋ ಇದೆ ಎಂಬುದು ನಿಮಗೆ ಗೊತ್ತಿದೆ. ನಮ್ಮ ಎಲ್ಲಾ ಸಮುದಾಯದ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗೆ ಸರಿ ಹೋಗುವುದಾದರೆ ಆ ವರದಿ ಬರಲಿ. ವರದಿ ಬರುವುದಾಗಿದ್ದರೆ 5 ವರ್ಷದ ಹಿಂದೆಯೇ ಬರುತ್ತಿತ್ತು. ಅದೊಂದು ರಾಜಕಾರಣದ ಆಟ ಆಗಬಾರದು ಎಂದರು.

     

    Demo
    Share. Facebook Twitter LinkedIn Email WhatsApp

    Related Posts

    ಕಾಂತಾರ ಶೂಟಿಂಗ್ ಸೆಟ್ ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ: ಸ್ಪಷ್ಟನೆ ಕೊಟ್ಟ ಹೊಂಬಾಳೆ ಫಿಲ್ಮ್ಸ್‌ !

    June 15, 2025

    ಚಾಕ್ಲೇಟ್ ಪ್ರಿಯರೇ ಎಚ್ಚರ: ಬಾಯಿ ಚಪ್ಪರಿಸಿಕೊಂಡು ತಿನ್ನೋ ಮೊದಲು ಈ ಸ್ಟೋರಿ ನೋಡಿ!

    June 15, 2025

    ಪೋಷಕರ ನಿರ್ಲಕ್ಷ್ಯ: ಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು!

    June 15, 2025

    ಮಳೆಗೆ ಹೆದರದೆ 2 ಗಂಟೆಗಳ ಕಾಲ ಕೆರೆಯಲ್ಲೇ ಕುಳಿತ ಹುಲಿ: ದೃಶ್ಯ ಕಂಡು ಪ್ರವಾಸಿಗರು ಖುಷ್!

    June 15, 2025

    ಧಾರಕಾರ ಮಳೆ: ತಡೆಗೋಡೆ ಕುಸಿತ- ಎದೆನಡುಗಿಸುವ ಜಲಸ್ಫೋಟದ ಭಯಾನಕ ದೃಶ್ಯ ಇಲ್ಲಿದೆ!

    June 15, 2025

    ಮನೆಬಿಟ್ಟು ಹೋದ ಮಗನ ಬರುವಿಕೆಗೆ ಪೋಷಕರ ಕಣ್ಣೀರು: ಯುವಕ ಸಿಕ್ಕಲ್ಲಿ ಈ ನಂಬರ್ ಗೆ ಕರೆಮಾಡಿ!

    June 15, 2025

    ಜಮೀನು ವಿವಾದ: ತಮ್ಮನನ್ನೇ ಕೊಲೆ ಮಾಡಿದ ಅಣ್ಣಂದಿರು; ಓರ್ವ ಅರೆಸ್ಟ್ – ಉಳಿದವರಿಗೆ ಶೋಧ!

    June 15, 2025

    ಕಾಲ್ತುಳಿತ ಕೇಸ್: ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!

    June 15, 2025

    ರಸ್ತೆ ಅಪಘಾತ: ಟಿಪ್ಪರ್ ಹರಿದು ಬೈಕ್ ಸವಾರ ಸಾವು!

    June 15, 2025

    ಮದುವೆಯಾಗು ಎಂದ ಪ್ರಿಯತಮೆ ಕೊಂದು ಸಾಕ್ಷಿ ನಾಶಕ್ಕೆ ಯತ್ನ: ಪೊಲೀಸ್ ವಿಚಾರಣೆಯಲ್ಲಿ ಹಂತಕನ ಕೊಲೆ ರಹಸ್ಯ ಬಟಾ ಬಯಲು!

    June 15, 2025

    Satish Jarakiholi: ದಲಿತ ಸಿಎಂ ಬಗ್ಗೆ ಮುಂದಿನ ಎಲೆಕ್ಷನ್ ನಲ್ಲಿ ನೋಡೋಣ: ಸತೀಶ್ ಜಾರಕಿಹೊಳಿ!

    June 15, 2025

    Breaking News: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ; ಇಬ್ಬರು ಮಹಿಳೆಯರ ರಕ್ಷಣೆ!

    June 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.