Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಸವಣ್ಣರ ಈ ವಚನ ಉಗ್ರರಿಗೆ ಅರ್ಥವಾಗಿದ್ದರೆ ಪಹಲ್ಗಾಮದಲ್ಲಿ ದಾಳಿ ಆಗುತ್ತಿರಲಿಲ್ಲ: ನಾಡೋಜ ಶ್ರೀ ಕುಂ ವೀರಭದ್ರಪ್ಪ

    By AIN AuthorMay 1, 2025
    Share
    Facebook Twitter LinkedIn Pinterest Email
    Demo

    ಬಾಗಲಕೋಟೆ:  ಶ್ರೀ ಬಸವಣ್ಣನವರು ಮಾನವ ಕುಲಕ್ಕೆ ಮಾದರಿಯಾದವರು ಬಸವಣ್ಣನವರು ಹೇಳಿದ ಒಂದು ವಚನ ಭಯೋತ್ಪಾದಕರಿಗೆ ಅರ್ಥವಾಗಿದ್ದರೆ, ಜಮ್ಮು ಕಾಶ್ಮೀರ್ ಜಿಲ್ಲೆಯ ಅನಂತನಾಗ್ ಪುರದ ಪಹಲ್ಗಾಮದಲ್ಲಿ ನಾಗರಿಕರ ಹತ್ಯೆ ಆಗುತ್ತಿರಲಿಲ್ಲ ಎಂದು ಶ್ರೀ ಕುಂ ವೀರಭದ್ರಪ್ಪ ಹಿರಿಯ ಸಾಹಿತಿ ಹೇಳಿದರು.

    ಜಾತಿ ರಹಿತ, ವರ್ಣರಹಿತ  ಹಾಗೂ ಮೇಲೂ ಕೀಳೆಂಬುದನ್ನು  ಕಿತ್ತೆಸೆದು  ಸಮ ಸಮಾಜವನ್ನು ಕಟ್ಟಿದ ಮಹಾನಪುರುಷ   ಬಸವಣ್ಣನವರು. ಸಮಾಜದಲ್ಲಿ ಎಲ್ಲರೂ ಒಂದಾಗಿ ಬಾಳಬೇಕೆಂಬ ಸಂದೇಶ ಮೂಲಕ ಬಸವಣ್ಣನವರು ಕೊಡುಗೆ ನೀಡಿದ್ದಾರೆ.  ಜಾತಿ ತಾರತಮ್ಯ ನಿರ್ಮೂಲನೆಗೆ ಸಾಕಷ್ಟು ಶ್ರಮಿಸಿದ್ದಾರೆ. ಎಲ್ಲಾ ಶರಣರು ವಚನಗಳಿಂದ ಸಮಾಜ ಸುಧಾರಣೆಗೆ ಹೆಚ್ಚು ಒತ್ತುಕೊಟ್ಟು ಸಮಾನತೆಗೆ ಮುನ್ನಡೆ ಬರೆದಿದ್ದಾರೆ.  ಇಡೀ ವಿಶ್ವವೇ ಬಸವಣ್ಣನವರನ್ನು ಕಾಯಕಯೋಗಿ ಸಂದೇಶ ಪ್ರೇರಣೆಯಾಗಿದೆ  ಎಂದರು.

    ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿ ; ಮೃತ ಕುಟುಂಬಗಳಿಗೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

    ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ಶಿವದಾಶಿವಯ್ಯ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ (ರಿ) ದೊಡ್ಡಬಳ್ಳಾಪುರ ಬೆಂಗಳೂರು ಬಾಗಲಕೋಟೆ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಯಕ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಕಾಯಕಯೋಗಿ 2025 ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಲೋಕಾರ್ಪಣೆ ಸಮಿತಿಗಳ ಪದಗ್ರಹಣ, ಪವಾಡ ಬಯಲು ಕಾರ್ಯಕ್ರಮ ನಡೆಯಿತು.

     

    ಇದೇ ಸಂದರ್ಭದಲ್ಲಿ ಡಾ. ಹುಲಿಕಲ್‌ ನಟರಾಜ ಸಂಸ್ಥಾಪಕ ಅಧ್ಯಕ್ಷರು ಕೈ.ರಾ.ವೈ.ಸಂ ಪರಿಷತ್, ಬಿ ಆರ್ ಪೊಲೀಸ್ ಪಾಟೀಲ್( ನಿವೃತ್ತ ಉಪನ್ಯಾಸಕರು), ಬಿ ಪಿ ಬಾಗ್ಯನ್ನವರ, (ಜಿಲ್ಲಾಧ್ಯಕ್ಷರು ಕೈ.ರಾ.ಪ್ರಾ.ಶಾ.ಶಿ.ಸಂಘ ಬಾಗಲಕೋಟೆ), ಸತೀಶ್ ಅಜಾರ್ (ಉದ್ಯಮಿಗಳು) ಸಿದ್ದಪ್ಪ ಮೇಣಿ. ಚಿರಂಜೀವಿ ರೋಡಕರ. ಸುರೇಶ ರಾಜಮಾನೆ, ಬಿ ಡಿ ನ್ಯಾಮಗೌಡ, ಅಶೋಕ ಬಾಗ್ಯನ್ನವರ ಮೂಕಪ್ಪ ತೇಲಿ, ನಾಗರಾಜ್ ಭಟಾಟೆಪ್ಪಗೋಳ, ಭೀಮನಗೌಡ ಪಾಟೀಲ, ರಘು ಹಿರೇಮಠ, ಸಿ ಸೇರಿದಂತೆ ಮುಂತಾದವು ಪಾಲ್ಗೊಂಡಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮಹಾ ಎಡವಟ್ಟು: ಸತ್ತ ಶಿಶುವನ್ನು 8 ದಿನವಾದ್ರೂ ತಾಯಿಗೆ ತೋರಿಸದ ವೈದ್ಯರು!

    June 18, 2025

    ಕೌಟುಂಬಿಕ ಕಲಹ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ!

    June 18, 2025

    ಮಲೆ ಮಹದೇಶ್ಚರ ಕೋಟಿ ಒಡೆಯ: 2.65 ಕೋಟಿ ಕಾಣಿಕೆ ಸಂಗ್ರಹ!

    June 18, 2025

    ಹುಡುಗಿ ವಿಚಾರಕ್ಕೆ ಕಿರಿಕ್: ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್! Video Viral

    June 18, 2025

    ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ!

    June 18, 2025

    ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ವರ್ಗಾವಣೆ: ಜಿಲ್ಲಾಡಳಿತದಿಂದ ಬೀಳ್ಕೊಡುಗೆ!

    June 18, 2025

    ಮಾಜಿ ಸಿಎಂ ಸದಾನಂದ ಗೌಡ ಶ್ರೀನಿವಾಸಪುರಕ್ಕೆ ಭೇಟಿ: ಮಾವಿನ ಪಸಲು ವೀಕ್ಷಣೆ

    June 18, 2025

    ಮಳೆಯಿಂದ ಆಸ್ತಿ ಪಾಸ್ತಿ ಹಾನಿ: ಪರಿಹಾರ ನೀಡಲು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ!

    June 18, 2025

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ಕಾಮುಕನ ಮೊಬೈಲ್’ನಲ್ಲಿತ್ತು 13 ಸಾವಿರಕ್ಕೂ ಹೆಚ್ಚು ಸೆ*ಕ್ಸ್ ವಿಡಿಯೋಗಳು..! ಈತ ಸಿಕ್ಕಿಬಿದ್ದಿದ್ದೇ ರೋಚಕ

    June 18, 2025

    ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ: ಸಚಿವ ಎನ್. ಚಲವರಾಯ ಸ್ವಾಮಿ

    June 18, 2025

    ಹುಬ್ಬಳ್ಳಿಯಲ್ಲಿ ನೂತನ “ಹೋಟೆಲ್ ಆಶ್ರಯ ಇನ್” ಗ್ರಾಹಕ ಸೇವೆಗೆ ಅರ್ಪಣೆ

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.