Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿಜೆಪಿಯಲ್ಲಿ ಈ ಕೆಟ್ಟ ಯಡಿಯೂರಪ್ಪ ಕುಟುಂಬ ಮುಂದುವರೆದ್ರೆ ಹೊಸ ಪಕ್ಷದ ಬಗ್ಗೆ ಚಿಂತಿಸ್ತೀವಿ: ಯತ್ನಾಳ್

    By Author AINApril 3, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬಿಜೆಪಿಯಲ್ಲಿ ಈ ಕೆಟ್ಟ ಯಡಿಯೂರಪ್ಪ ಕುಟುಂಬ ಮುಂದುವರೆದ್ರೆ ಹೊಸ ಪಕ್ಷದ ಬಗ್ಗೆ ಚಿಂತಿಸ್ತೀವಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರು ಹೇಳಿದ್ರು ಹೊಸ ಪಕ್ಷ ಕಟ್ಟುತ್ತೇವೆ ಅಂತಾ? ನಾವು ಮೊದಲು ಸರ್ವೇ ಮಾಡುತ್ತೇವೆ. ಬಿಜೆಪಿಯಲ್ಲಿ ಈ ಕೆಟ್ಟ ಯಡಿಯೂರಪ್ಪ ಕುಟುಂಬ ಮುಂದುವರೆದರೆ ಹೊಸ ಪಕ್ಷದ ಬಗ್ಗೆ ಚಿಂತನೆ ಮಾಡುತ್ತೇವೆ.

    ಈ ಕೆಟ್ಟ ಕುಟುಂಬ ತೆಗೆದರೆ ಮಾತ್ರ ಬಿಜೆಪಿಗೆ ಕರ್ನಾಟಕದಲ್ಲಿ ಭವಿಷ್ಯ ಇದೆ. ಇವರು ಭ್ರಷ್ಟಾಚಾರದಲ್ಲಿ ಇದ್ದಾರೆ. ಕೊರೊನಾ, ಡಿ-ನೋಟಿಫಿಕೇಶನ್ ಹಗರಣ ಇದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾತಾಡಲು ಇವರಿಗೇನು ನೈತಿಕತೆ ಇದೆ. ವಿಜಯೇಂದ್ರ ಚೇಲಾಗಳು ಯತ್ನಾಳ್ ರಾಜೀನಾಮೆ ಕೊಡಬೇಕು ಎಂದು ಹೇಳುತ್ತಾರೆ.

    ಮಧುಮೇಹಿಗಳ ಗಮನಕ್ಕೆ: ಶುಗರ್ ಕಂಟ್ರೋಲ್ ಮಾಡಲು ಖಾಲಿ ಹೊಟ್ಟೆಗೆ ಈ ಒಣ ಹಣ್ಣು ಸೇವಿಸಿ!

    ಡಿಕೆಶಿ ಕೊಟ್ಟ ಭಿಕ್ಷೆಯಿಂದ ಶಾಸಕ ಆಗಿರೋದು. ಹಾಗಾಗಿ ಮೊದಲು ವಿಜಯೇಂದ್ರ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ಶಿಕಾರಿಪುರದಿಂದ ಆರಿಸಿ ಬರಲಿ. ಚೇಲಾಗಳ ಕೈಯಲ್ಲಿ ಹೇಳಿಸುವುದನ್ನು ಬಿಟ್ಟು ಧಮ್ ಇದ್ದರೆ ವಿಜಯೇಂದ್ರ ನನ್ನ ಎದುರಿಗೆ ಮಾತಾಡಲಿ, 4 ಚೇಲಾಗಳನ್ನ ಇಟ್ಟುಕೊಂಡು ಹಂದಿಗಳಿಂದ ಮಾತಾಡಿಸಬೇಡ ಎಂದು ಕಿಡಿಕಾರಿದರು.

    Demo
    Share. Facebook Twitter LinkedIn Email WhatsApp

    Related Posts

    ಕೃಷಿ ಸಚಿವ ಚಲುವರಾಯಸ್ವಾಮಿ ಕಾನೂನು ಸಮರಕ್ಕೆ ಜಯ: ಕ್ಷಮೆಯಾಚಿಸಿದ ಮಾಜಿ ಶಾಸಕ ಸುರೇಶ್ ಗೌಡ

    June 27, 2025

    ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

    June 27, 2025

    ಅಸಮಾಧಾನಗೊಂಡ ಶಾಸಕರನ್ನು ಮುಖ್ಯಮಂತ್ರಿಯವರು ಸಮಾಧಾನ ಮಾಡುತ್ತಾರೆ: ಡಿ.ಕೆ.ಸುರೇಶ್

    June 27, 2025

    ಸಿಎಂ ಆಪ್ತರೇ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದಾರೆ, ನೀವು ಅವರನ್ನೇ ಕೇಳಬೇಕು: ಹೆಚ್.ಡಿ. ಕುಮಾರಸ್ವಾಮಿ

    June 27, 2025

    ಸಿಎಂ ಸ್ವಲ್ಪ ಸಾಫ್ಟ್ ಆಗಿರಬಹುದು. ಅವರು ಎಲ್ಲಿಯೂ ಗ್ರಿಪ್ ಕಳೆದುಕೊಂಡಿಲ್ಲ: ಸಚಿವ ಜಿ. ಪರಮೇಶ್ವರ್

    June 27, 2025

    ಐ ಆಮ್ ನಾಟ್ ಎ ಜರ್ನಲಿಸ್ಟ್: ಮಾಧ್ಯಮಗಳ ಮೇಲೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ!

    June 27, 2025

    ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!

    June 27, 2025

    ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!

    June 27, 2025

    ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

    June 27, 2025

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025

    Friday Tips: ಶುಕ್ರವಾರ ಈ ಒಂದು ಕೆಲಸ ಮಾಡಿದ್ರೆ ಸಾಕು ಬೇಡ ಬೇಡ ಎಂದರೂ ಹಣ ಬರುತ್ತೆ.!

    June 27, 2025

    ಹಲಸಿನಹಣ್ಣು ಕದಿಯಲು ಬಂದು ಕಳ್ಳನ ಪೇಚಾಟ: ಮರದಲ್ಲಿ ನೇತಾಡಿದ ವ್ಯಕ್ತಿ.. ಅಷ್ಟಕ್ಕೂ ಆಗಿದ್ದೇನು?

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.