ಹೀಗೆ ಮುಂದುವರಿದರೆ ನಿಮ್ಮ ಮೇಲೆ ಕ್ರಮ ಗ್ಯಾರಂಟಿ: ಜಯಮೃತ್ಯುಂಜಯ ಶ್ರೀಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ!
ಬೆಂಗಳೂರು‘:- ಬಿಜೆಪಿಯಿಂದ ಉಚ್ಚಾಟಿತರಾಗಿರುವ ಬಸನಗೌಡ ಗೌಡ ಯತ್ನಾಳ್ ಪರ ಪಂಚಮಸಾಲಿ ಶ್ರೀಗಳು ನಿಂತಿರುವುದು ವ್ಯಾಪಾಕ ಆಕ್ರೋಶಕ್ಕೆ ಕಾರಣವಾಗಿದೆ. ಹಿಂಸಾಚಾರಕ್ಕೆ ತಿರುಗಿದ ಮುಸ್ಲಿಂರ ವಕ್ಫ್ ಪ್ರತಿಭಟನೆ: ರೈಲುಗಳ ಮೇಲೆ ಕಲ್ಲು ತೂರಾಟ! ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಸದಸ್ಯರು, ಯಾವುದೇ ರಾಜಕೀಯ ಪಕ್ಷದ ಪರವಾಗಿ, ವ್ಯಕ್ತಿ ಪರವಾಗಿ ಮಾತನಾಡದಂತೆ … Continue reading ಹೀಗೆ ಮುಂದುವರಿದರೆ ನಿಮ್ಮ ಮೇಲೆ ಕ್ರಮ ಗ್ಯಾರಂಟಿ: ಜಯಮೃತ್ಯುಂಜಯ ಶ್ರೀಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed