ಪಕ್ಷ ಬಿಟ್ಟು ಹೋರಾಡುವ ತಾಕತ್ತಿದ್ರೆ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಗೆಲ್ಲಲಿ: ರೇಣುಕಾಚಾರ್ಯ!

ದಾವಣಗೆರೆ:- ಪಕ್ಷ ಬಿಟ್ಟು ಹೋರಾಡುವ ತಾಕತ್ತಿದ್ರೆ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಗೆಲ್ಲಲಿ ಎಂದು ಹೇಳುವ ಮೂಲಕ ಯತ್ನಾಳ್ ಗೆ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಕೃಷ್ಣಾ, ಭೀಮಾ ನದಿಗೆ ನೀರು ಬಿಡುಗಡೆ ಮಾಡಿ: ಮಹಾರಾಷ್ಟ್ರ ಸಿಎಂ ಗೆ ಸಿದ್ದರಾಮಯ್ಯ ಪತ್ರ! ಈ ಸಂಬಂಧ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್​ರನ್ನು ಉಚ್ಚಾಟನೆಗೆ ಮೊದಲು ಟೀಕಿಸುತ್ತಿದ್ದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಈಗಲೂ ಅದನ್ನು ಮುಂದುವರಿಸಿದ್ದಾರೆ. ಹಿಂದೂ ಹುಲಿ ಅಂತ ಹೇಳಿಕೊಳ್ಳುವ ಯತ್ನಾಳ್ ಬಿಜೆಪಿ ಟಿಕೆಟ್ ನಿಂದ ಗೆದ್ದಿದ್ದು, ಅವರಲ್ಲಿ ಪಕ್ಷ … Continue reading ಪಕ್ಷ ಬಿಟ್ಟು ಹೋರಾಡುವ ತಾಕತ್ತಿದ್ರೆ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಗೆಲ್ಲಲಿ: ರೇಣುಕಾಚಾರ್ಯ!