ಚಾಮರಾಜನಗರ: ಪೊಲೀಸ್ ಠಾಣೆ ಸಮೀಪವೇ ಮಹಿಳೆಯ ಬರ್ಬರ ಹತ್ಯೆಯಾಗಿರುವ ಘಟನೆ ಚಾಮರಾಜನಗರದ ಪಟ್ಟಣ ಪೊಲೀಸ್ ಠಾಣೆ ಎದುರು ನಡೆದಿದೆ.
ಹೆಂಡತಿಯನ್ನ ಮಚ್ಚಿನಿಂದ ಪತಿಯೇ ಕೊಚ್ಚಿ ಕೊಲೆ ಮಾಡಿದ್ದಾನೆ. ವಿದ್ಯಾ(28) ಮೃತ ದುರ್ಧೈವಿಯಾಗಿದ್ದು, ನಗರದ ಸೋಮವಾರಪೇಟೆ ಯ ಗಿರೀಶ್ ಪತ್ನಿಯನ್ನು ಕೊಂದ ಆರೋಪಿಯಾಗಿದ್ದಾನೆ.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಅನೈತಿಕ ಸಂಬಂಧ ಹಿನ್ನೆಲೆ ಪತ್ನಿ ವಿದ್ಯಾಳನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ವಿದ್ಯಾ ಸಾವನ್ನಪ್ಪಿದ್ದು, ಆರೋಪಿ ಗಿರೀಶ್ ಪರಾರಿಯಾಗಿದ್ದಾನೆ. ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.