ಶಿಕ್ಷಣದ ಜೊತೆಗೆ ಸಂಸ್ಕಾರವು ಮುಖ್ಯ:: ಶ್ರೀ ಡಾ. ಮಹಾಂತಪ್ರಭು ಸ್ವಾಮೀಜಿಗಳು!

ಬಾಗಲಕೋಟೆ:  ಜಿಲ್ಲೆಯ ತೇರದಾಳ ನಗರದ ಪ್ರತಿಷ್ಠಿತ ವಿದ್ಯಾ ತರಬೇತಿ ಕೇಂದ್ರವಾದ ಖೋತ ಇಂಗ್ಲೀಷ್ ಟ್ಯುಟೋರಿಯಲ್ ತೇರದಾಳ ಇಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಮತ್ತು ಕಳೆದ ವರ್ಷ ಈ ಸಂಸ್ಥೆಯಲ್ಲಿ ತರಬೇತಿ ಪಡೆದು ಎಸ್ ಎಸ್ ಎಲ್ ಸಿ, ಎನ್ ಎನ್ ಎಂ ಎಸ್ ಮತ್ತು ಮೊರಾರ್ಜಿ ವಸತಿ ಶಾಲೆಗಳ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಮಕ್ಕಳಿಗೆ ಸನ್ಮಾನ ಮಾಡಲಾಯಿತು. Mandya: ಮದ್ದೂರಿನಲ್ಲಿ ನಡೆದ ಬೃಹತ್ ತಿರಂಗಾ ಯಾತ್ರೆಗೆ ಪಕ್ಷಾತೀತವಾಗಿ ಬೆಂಬಲ! ಈ ಸಂಸ್ಥೆಯಲ್ಲಿ ತರಬೇತಿ ಪಡೆದ … Continue reading ಶಿಕ್ಷಣದ ಜೊತೆಗೆ ಸಂಸ್ಕಾರವು ಮುಖ್ಯ:: ಶ್ರೀ ಡಾ. ಮಹಾಂತಪ್ರಭು ಸ್ವಾಮೀಜಿಗಳು!