Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Mango: ರಾಜ್ಯದಲ್ಲಿ ತಾಪಮಾನ ಹೆಚ್ಚಳ: ಮಾವಿನ ಇಳುವರಿ ಮೇಲೆ ಹೊಡೆತ!

    By AIN AuthorApril 30, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು:  ನಗರದಲ್ಲೆಡೆ ಈ ಅವಧಿಯಲ್ಲಿ ರಸ್ತೆಗಳಲ್ಲಿ ರಾಶಿರಾಶಿ ಮಾವಿನಹಣ್ಣು ಕಾಣಬಹುದಿತ್ತು. ವಾಹನಗಳಲ್ಲಿ ತಂದು ಮಾರಾಟ ಮಾಡುವ ದೃಶ್ಯಗಳೂ ಕಾಣ ಸಿಗುತ್ತಿತ್ತು. ಮನೆಗಳಲ್ಲಿ ಮಾವಿನ ಖಾದ್ಯಗಳಿಗೆ ಪ್ರಮುಖ ಸ್ಥಾನ ಇರುತ್ತಿತ್ತು. ಆದರೆ, ಈ ಬಾರಿ ದುಬಾರಿ ದರದಿಂದಾಗಿ ಮಾವಿನ ಹಣ್ಣು ಸಾಮಾನ್ಯರ ಕೈಗೆಟುಕುತ್ತಿಲ್ಲ. ಹಣ್ಣಿನ ಸೀಸನ್‌ನಲ್ಲಿ ಒಂದು ಕೆ.ಜಿ. ಮಾವು 60 ರೂ. ನಿಂದ 120 ರೂ.ವರೆಗೆ ಇರುತ್ತದೆ. ಆದರೆ ಈಗ 100-300 ರೂ. ತಲುಪಿದೆ. ಹೀಗಾಗಿ ಮಾರುವವರು, ಕೊಳ್ಳುವವವರ ಸಂಖ್ಯೆಯೂ ಕಡಿಮೆ ಇದೆ.

    3-4 ಲಕ್ಷ ಟನ್‌ ಹಣ್ಣು ಉತ್ಪಾದನೆ:

    ‘ರಾಜ್ಯದಲ್ಲಿ ಏರು ಹಂಗಾಮಿನಲ್ಲಿ 15 ಲಕ್ಷ ಟನ್‌ ಮಾವು ಉತ್ಪಾದನೆಯಾಗುತ್ತದೆ. ಇಳಿ ಹಂಗಾಮಿನಲ್ಲಿ 8 ಲಕ್ಷ ಟನ್‌ ಮಾವು ಉತ್ಪಾದನೆಯಾಗುತ್ತದೆ. ಈ ಬಾರಿ ಆರಂಭದಲ್ಲಿ ಮಾವಿನ ಮರಗಳು ಸಾಕಷ್ಟು ಹೂ ಬಿಟ್ಟಿದ್ದವು. ಉತ್ತಮ ಫಸಲಿನ ನಿರೀಕ್ಷೆಯೂ ಇತ್ತು. ಹವಾಮಾನ ವೈಪರಿತ್ಯದಿಂದ ಹೂ, ಕಾಯಿಗಳು ಉದುರಿದ್ದು, ರಾಮನಗರ ಹೊರತುಪಡಿಸಿದರೆ, ಇತರೆ ಜಿಲ್ಲೆಗಳಲ್ಲಿ ಮಾವು ಫಸಲು ಬಹುತೇಕ ಕುಂಠಿತವಾಗಿದೆ.

    Raw banana: ಸಿಹಿಯಾದ ಬಾಳೆಹಣ್ಣು ಮಾತ್ರವಲ್ಲ ಬಾಳೆಕಾಯಿ ಕೂಡ ಆರೋಗ್ಯಕ್ಕೆ ಉತ್ತಮ!

    ರುಚಿ, ಗುಣಮಟ್ಟ ಕಡಿಮೆ

    ಮಾರುಕಟ್ಟೆಗೆ ಬರುತ್ತಿರುವ ಮಾವು ಈ ಬಾರಿ ಹೆಚ್ಚು ಗಾತ್ರ ಹೊಂದಿಲ್ಲ. ಎಂದಿನಂತೆ ರುಚಿಯಾದ ಹಣ್ಣುಗಳ ಪ್ರಮಾಣವೂ ಕಡಿಮೆಯಿದೆ. ನೀರಾವರಿ ವ್ಯವಸ್ಥೆಯುಳ್ಳವರು ಈಗ ಮರದಲ್ಲಿರುವ ಮಾವು ಉಳಿಸಿ, ರಕ್ಷಿಸಿಕೊಂಡರೆ ಮಾತ್ರ ಶೇ.20-30 ರಷ್ಟು ಬೆಳೆ ಸಿಗುತ್ತದೆ. ಇಲ್ಲದಿದ್ದರೆ ಮತ್ತಷ್ಟು ಹೊಡೆತ ಬೀಳುವ ಸಾಧ್ಯತೆಯಿದೆ.     

    Demo
    Share. Facebook Twitter LinkedIn Email WhatsApp

    Related Posts

    Stampede Case: ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿಕೆ – ವಿಚಾರಣೆ ಜೂ 12ಕ್ಕೆ ಮುಂದೂಡಿದ ಹೈಕೋರ್ಟ್

    June 10, 2025

    ಕ್ರಿಕೆಟ್ ಸಂಭ್ರಮದ ಕಾಲ್ತುಳಿತ ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

    June 10, 2025

    ಸಿಎಂ ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ: ನಿಖಿಲ್ ಕುಮಾರಸ್ವಾಮಿ

    June 10, 2025

    ಕಾಲ್ತುಳಿತ ಪ್ರಕರಣ: ಬೆಳ್ಳಂಬೆಳಗ್ಗೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ.. ಹೈಕಮಾಂಡ್ ಗೆ ದುರಂತದ ವರದಿ ಸಲ್ಲಿಕೆ!?

    June 10, 2025

    ಡಿಜಿಟಲ್ ಅರೆಸ್ಟ್ ನಿಂದ ಶ್ರೀಲಂಕಾದ ಕೆಸಿನೊ ಗೆ ಹಣ: ತನಿಖೆಯಲ್ಲಿ ಸ್ಪೋಟಕ ಮಾಹಿತಿ ರಿವೀಲ್!

    June 10, 2025

    ಕಾಲ್ತುಳಿತದ ಡ್ಯಾಮೇಜ್: ಇಂದು ಸಿಎಂ-ಡಿಸಿಎಂ ದೆಹಲಿ ಪ್ರಯಾಣ.. ದುರಂತದ ಬಗ್ಗೆ ಹೈಕಮಾಂಡ್​ಗೆ ಮಾಹಿತಿ ಸಲ್ಲಿಕೆ!

    June 10, 2025

    ಸರಣಿ ಅಪಘಾತ: 36ರ ಮಹಿಳೆ ಸ್ಥಳದಲ್ಲೇ ದುರ್ಮರಣ!

    June 10, 2025

    ಕಾಲ್ತುಳಿತ ಕೇಸ್: ಸರ್ಕಾರದ ವಿರುದ್ಧ ಹಲವು ಆರೋಪ..ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

    June 10, 2025

    ಕರ್ನಾಟಕದಲ್ಲಿ ನಾಳೆಯಿಂದ ಮಳೆ ಹೆಚ್ಚಳ ಸಾಧ್ಯತೆ: ಹವಾಮಾನ ಇಲಾಖೆ!

    June 10, 2025

    ಕೌಟುಂಬಿಕ ಕಲಹ: ಹೆಂಡ್ತಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಸೂಸೈಡ್!

    June 10, 2025

    ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ: ಹೈಕೋರ್ಟ್ ಗೆ DNA ಮಾಹಿತಿ!

    June 9, 2025

    ಇನ್ಮುಂದೆ ದೇವಸ್ಥಾನದಲ್ಲಿ ನೀರಿನ ಬಾಟಲಿ ಸೇರಿ ಪ್ಲಾಸ್ಟಿಕ್ ನಿಷೇಧ: ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.