ಕರ್ನಾಟಕದಲ್ಲಿ ನಾಳೆಯಿಂದ ಮಳೆ ಹೆಚ್ಚಳ ಸಾಧ್ಯತೆ: ಹವಾಮಾನ ಇಲಾಖೆ!

ಬೆಂಗಳೂರು:- ಕರ್ನಾಟಕದಲ್ಲಿ ನಾಳೆಯಿಂದ ಮಳೆ ಹೆಚ್ಚಳ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಜೂ.10ರ ವರೆಗೆ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಅಲ್ಪ ಅವಧಿಯ ತುಂತುರು ಮಳೆಯ ಮುನ್ಸೂಚನೆ ಇದೆ. ಜೂ.11ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ ಎಂದು ತಿಳಿಸಿದೆ. ಕೌಟುಂಬಿಕ ಕಲಹ: ಹೆಂಡ್ತಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ … Continue reading ಕರ್ನಾಟಕದಲ್ಲಿ ನಾಳೆಯಿಂದ ಮಳೆ ಹೆಚ್ಚಳ ಸಾಧ್ಯತೆ: ಹವಾಮಾನ ಇಲಾಖೆ!