ಎಂದಿಗೂ ಭಾರತ ಸರ್ವಾಧಿಕಾರ ಸ್ವೀಕರಿಸಲ್ಲ: ಕೇಂದ್ರ ಸಚಿವ ಅಮಿತ್ ಶಾ!
ನವದೆಹಲಿ:- ಭಾರತ ಎಂದಿಗೂ ಸರ್ವಾಧಿಕಾರವನ್ನು ಸ್ವೀಕರಿಸುವುದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಳೆಗಾಲದಲ್ಲಿ ಮೊಸರು ಸೇವನೆ ಒಳ್ಳೆಯದೇ? ತಜ್ಞರು ಹೇಳಿದಿಷ್ಟು! ರಾಷ್ಟ್ರ ರಾಜಧಾನಿ ದಹಲಿಯಲ್ಲಿ ತುರ್ತು ಪರಿಸ್ಥಿತಿಯ ಕುರಿತು ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಈ ದೇಶದ ಜನರು ಎಂದಿಗೂ ಸರ್ವಾಧಿಕಾರವನ್ನು ಸ್ವೀಕರಿಸುವುದಿಲ್ಲವಾದ್ದರಿಂದ ನಾವು ತುರ್ತು ಪರಿಸ್ಥಿತಿಯ ವಿರುದ್ಧದ ಯುದ್ಧವನ್ನು ಗೆದ್ದಿದ್ದೇವೆ . ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಚೈತನ್ಯವು ಭಾರತದಲ್ಲಿ ಅಂತರ್ಗತವಾಗಿದೆ. 50 ವರ್ಷಗಳ ಹಿಂದೆ ನಡೆದದ್ದನ್ನು ಏಕೆ ಚರ್ಚಿಸಬೇಕು ಎಂದು ಅನೇಕ … Continue reading ಎಂದಿಗೂ ಭಾರತ ಸರ್ವಾಧಿಕಾರ ಸ್ವೀಕರಿಸಲ್ಲ: ಕೇಂದ್ರ ಸಚಿವ ಅಮಿತ್ ಶಾ!
Copy and paste this URL into your WordPress site to embed
Copy and paste this code into your site to embed