Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    India-Pakistan: ಪಾಕಿಸ್ತಾನದ ಕ್ಷಿಪಣಿಯನ್ನು ಆಕಾಶದಲ್ಲಿಯೇ ಉಡೀಸ್‌ ಮಾಡಿದ ಭಾರತೀಯ ಸೇನೆ..!

    By Author AINMay 8, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ಮಂಗಳವಾರ ರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿತ್ತು. ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಭಾರತ ವೈಮಾನಿಕ ದಾಳಿಯ ಮೂಲಕ ಧ್ವಂಸಗೊಳಿಸಿತ್ತು. ಇದೀಗ ಪಾಕಿಸ್ತಾನ ಭಾರತದ ಮೇಲೆ ಪ್ರಯೋಗಿಸಿದ ಕ್ಷಿಪಣಿಯನ್ನು ಅರ್ಧದಲ್ಲೇ ಧ್ವಂಸ ಮಾಡಲಾಗಿದೆ.

    ಹೌದು. ಪಾಕ್‌ ರಾತ್ರಿ 1:20 ರಿಂದ 1:30 ರೊಳಗಡೆ ಪಂಜಾಬ್‌ನ ಅಮೃತಸರವನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿತ್ತು. ಹೀಗಿದ್ದರೂ ಭಾರತದಲ್ಲಿರುವ ಮುಂದುವರಿದ ಕ್ಷಿಪಣಿ ರಕ್ಷಣಾ ವ್ಯವಸ್ಥೆಯು ತಕ್ಷಣವೇ ಪ್ರತಿಕ್ರಿಯಿಸಿ ಪಾಕಿಸ್ತಾನದ ಕ್ಷಿಪಣಿಯನ್ನು ಆಕಾಶದಲ್ಲಿಯೇ ಉಡೀಸ್‌ ಮಾಡಿದೆ.

    ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!

    ಕ್ಷಿಪಣಿಯ ಮೂರು ತುಂಡುಗಳಾಗಿ ಛಿದ್ರಗೊಂಡಿದ್ದು ಅವಶೇಷಗಳು ಗ್ರಾಮದಲ್ಲಿ ಬಿದ್ದಿದೆ. ಕೆಲವು ಭಾಗಗಳು ಛಾವಣಿಗಳ ಮೇಲೆ ಬಿದ್ದರೆ ಹತ್ತಿರ ಹೊಲದಲ್ಲಿ 6 ಅಡಿ ಉದ್ದದ ದೊಡ್ಡ ಭಾಗ ಪತ್ತೆಯಾಗಿದ್ದು ಸಣ್ಣ ಕುಳಿ ನಿರ್ಮಾಣವಾಗಿದೆ.

    ಆಕಾಶದಲ್ಲಿ ಧ್ವಂಸ ಮಾಡಿದ್ದರಿಂದ ಹಳ್ಳಿಯಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ದುರಂತವನ್ನು ತಡೆದಿದೆ. ಪಾಕ್‌ ಸೇನೆ ಕ್ಷಿಪಣಿ ಹಾರಿಸಿದ್ದನ್ನು ಪಂಜಾಬ್‌ ಪೊಲೀಸರು ಅಧಿಕೃತವಾಗಿ ದೃಢಪಡಿಸಿದ್ದಾರೆ. ಪಾಕಿಸ್ತಾನ ಹಾರಿಸಿದ್ದು PL-15E ಚೀನಾ ನಿರ್ಮಿತ ಕ್ಷಿಪಣಿಯಾಗಿದ್ದು ಯುದ್ಧ ವಿಮಾನದಿಂದ ಹಾರಿಸಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗುತ್ತಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಪಾಕ್ʼನಲ್ಲಿ ಹೆಚ್ಚಿದ ಆತಂಕ: ಕರಾಚಿ, ಲಾಹೋರ್ʼನಲ್ಲಿ ‘ಆತ್ಮಹತ್ಯಾ ಡ್ರೋನ್’ ದಾಳಿ..! 26 ಮಂದಿ ಸಾವು

    May 8, 2025

    ಅಮೃತಸರದ ಗೋಲ್ಡನ್‌ ಟೆಂಪಲ್ ಮೇಲೆ ಪಾಪಿ ಪಾಕ್ ಕಣ್ಣು..ಪಾಕಿಸ್ತಾನ ಸೇನೆ ಕೃತ್ಯ ವಿಫಲಗೊಳಿಸಿದ ಭಾರತೀಯ ಸೇನೆ!

    May 8, 2025

    OperationSindoor: ಭಾರತ ಮತ್ತು ಪಾಕಿಸ್ತಾನ ದಾಳಿಗಳನ್ನು ನಿಲ್ಲಿಸಬೇಕು ಎಂದು ಡೋನಾಲ್ಟ್‌ ಟ್ರಂಪ್‌ ಹೇಳಿದ್ಯಾಕೆ..?

    May 8, 2025

    ಭಾರತದ‌ ಮೇಲೆ ಪಾಪಿ ಪಾಕ್ ದಾಳಿ ವಿಫಲ..ಆ 15 ನಗರಗಳು ಟಾರ್ಗೆಟ್‌ ಮಾಡಿದ್ದೇಕೆ?

    May 8, 2025

    Operation Sindoor: ನಾಳೆ ಕಾಂಗ್ರೆಸ್‌ ನಿಂದ ಬೆಂಗಳೂರಿನಲ್ಲಿ ಬೃಹತ್ ತಿರಂಗಾಯಾತ್ರೆ

    May 8, 2025

    Operation Sindoor: ಭಾರತದ ಬಗ್ಗೆ ಸದಾ ಕೆಂಡ ಕಾರುತ್ತಿದ್ದ ಆಸೀಫ್ ಮುನೀರ್ ಮಿಸ್ಸಿಂಗ್..!?

    May 8, 2025

    ಆಪರೇಷನ್ ಸಿಂಧೂರ ಯಶಸ್ವಿ: ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಸಚಿವ ಜಮೀರ್ ಸೂಚನೆ!

    May 8, 2025

    ಆಪರೇಷನ್ ಸಿಂಧೂರ ಸಕ್ಸಸ್: ಹೆಣ್ಣು ಮಗುವಿಗೆ `ಸಿಂಧೂರ’ ಎಂದು ಹೆಸರಿಟ್ಟ ದಂಪತಿ!

    May 8, 2025

    ʼಆಪರೇಷನ್‌ ಸಿಂಧೂರʼ ಸಿನಿಮಾ ಮಾಡಲು ಮುಗಿಬಿದ್ದ ನಿರ್ಮಾಪಕರು..ಯಾರ ಪಾಲಾಗಲಿದೆ ಟೈಟಲ್?‌

    May 8, 2025

    Operation sindoor: ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸುತ್ತೇವೆ: ಸಿಎಂ ಸಿದ್ದು ಹೇಳಿದ್ದಿಷ್ಟು..!

    May 8, 2025

    ಉಸಿರಾಟದಲ್ಲಿ ಸೀಟಿ ಕೇಳಿದ ವೈದ್ಯರು: ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದರು

    May 8, 2025

    ಕಾಂಗ್ರೆಸ್ ದೇಶ ವಿರೋಧಿ ಚಟುವಟಿಕೆಗಳಿಗೆ ಬೆಂಬಲಿಸಬಾರದು: ಬಿ.ವೈ ವಿಜಯೇಂದ್ರ ವಾಗ್ದಾಳಿ

    May 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.